fly
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ _____
ಕೂ
ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಬುಧವಾರ, ಡಿಸೆಂಬರ್ 31, 2014
ಚುಕ್ಕಿಯ ಕಮಲ
Labels:
ರಂಗೋಲಿ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶುಕ್ರವಾರ, ಡಿಸೆಂಬರ್ 26, 2014
ಅಗ್ಘವಣಿ ಹಂಪಯ್ಯ -1
ಅಂಕಿತ ನಾಮ:
ಹಂಪೆಯ ಏರುತಯ್ಯ
ಕಾಲ: 1300
ದೊರಕಿರುವ ವಚನಗಳು: 4 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ಕುಂತಳ ದೇಶದ ಮುಕುಂದಪುರ
ಪರಿಚಯ: ಕಾಲ. ಸು. 1300. ಕುಂತಳ ದೇಶದ ಮುಕುಂದಪುರದವನು. ಅಗ್ಘವಣಿ ಅಥವ ಶುದ್ಧ ನೀರನ್ನು ಭಕ್ತರಿಗೆ
ಕಾಲ: 1300
ದೊರಕಿರುವ ವಚನಗಳು: 4 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ಕುಂತಳ ದೇಶದ ಮುಕುಂದಪುರ
ಪರಿಚಯ: ಕಾಲ. ಸು. 1300. ಕುಂತಳ ದೇಶದ ಮುಕುಂದಪುರದವನು. ಅಗ್ಘವಣಿ ಅಥವ ಶುದ್ಧ ನೀರನ್ನು ಭಕ್ತರಿಗೆ
ಒದಗಿಸುವ ಕಾಯಕ ನಡೆಸುತ್ತಿದ್ದ. ಈತನ 14 ವಚನಗಳು ದೊರೆತಿವೆ.
ಪಂಚಾಕ್ಷರಿ ಮಂತ್ರದ ಮಹಿಮೆ,
ಭಕ್ತನ ಸ್ಥಿತಿಗಳ ವರ್ಣನೆ ಈತನ ವಚನಗಳ ಮುಖ್ಯ ಆಸಕ್ತಿ.
ಹುಸಿಯ ನುಡಿಯನು ಭಕ್ತ, ವ್ಯಸನಕ್ಕೆಳಸನು ಭಕ್ತ,
ವಿಷಯಂಗಳಾತಂಗೆ ತೃಣವು ನೋಡಾ, ಬಯಸುವವನಲ್ಲ ಭಕ್ತ.
ದಯೆಯೆಂಬುದು ತನ್ನ ಕೈಯಲ್ಲಿ, ಸ್ಮರಣೆಯೆಂಬುದು ತನಗೆ ತೊತ್ತಾಗಿಪ್ಪುದು.
ಕೋಪವೆಂಥದೆಂದರಿಯ,
ವಿಷಯಂಗಳಾತಂಗೆ ತೃಣವು ನೋಡಾ, ಬಯಸುವವನಲ್ಲ ಭಕ್ತ.
ದಯೆಯೆಂಬುದು ತನ್ನ ಕೈಯಲ್ಲಿ, ಸ್ಮರಣೆಯೆಂಬುದು ತನಗೆ ತೊತ್ತಾಗಿಪ್ಪುದು.
ಕೋಪವೆಂಥದೆಂದರಿಯ,
ತಾಪತ್ರಯಂಗಳು ಮುಟ್ಟಲಮ್ಮವು, ವ್ಯಾಪ್ತಿಗಳಡಗಿದವು.
ಲಿಂಗವನೊಳಕೊಂಡ ಪರಿಣಾಮಿ.
ಆತನ ಪಥ ಲೋಕಕ್ಕೆ ಹೊಸತು, ಲೋಕದ ಪಥವಾತನಿಗೆ ಹೊಸತು.
ತನಗೊಮ್ಮೆಯು ಲಿಂಗಧ್ಯಾನ, ಲಿಂಗಕೊಮ್ಮೆಯು ತನ್ನ ಧ್ಯಾನ.
ಘನಘನಮಹಿಮೆಯ ಹೊಗಳಲೆನ್ನಳವಲ್ಲ.
ಪನ್ನಗಧರ ಕೇಳಯ್ಯಾ, ಚೆನ್ನ ಹಂಪೆಯ ವಿರುಪಯ್ಯಾ,
ನಿಮ್ಮ ನಂಬಿದ ಸತ್ಯಶರಣ ಪರಿಣಾಮಿ.
ಲಿಂಗವನೊಳಕೊಂಡ ಪರಿಣಾಮಿ.
ಆತನ ಪಥ ಲೋಕಕ್ಕೆ ಹೊಸತು, ಲೋಕದ ಪಥವಾತನಿಗೆ ಹೊಸತು.
ತನಗೊಮ್ಮೆಯು ಲಿಂಗಧ್ಯಾನ, ಲಿಂಗಕೊಮ್ಮೆಯು ತನ್ನ ಧ್ಯಾನ.
ಘನಘನಮಹಿಮೆಯ ಹೊಗಳಲೆನ್ನಳವಲ್ಲ.
ಪನ್ನಗಧರ ಕೇಳಯ್ಯಾ, ಚೆನ್ನ ಹಂಪೆಯ ವಿರುಪಯ್ಯಾ,
ನಿಮ್ಮ ನಂಬಿದ ಸತ್ಯಶರಣ ಪರಿಣಾಮಿ.
-------------> ಅಗ್ಘವಣಿ ಹಂಪಯ್ಯ
Labels:
ವಚನ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಅಗ್ಘವಣಿ ಹಂಪಯ್ಯ -2
ಹಂಸಪತಿ ಗರುಡಪತಿ ವೃಷಭಪತಿ
ಮೊದಲಾದ ಸರ್ವಜೀವಾಧಿಪತಿ
ದೇವರಾಯ ಮಹಾರಾಯನ ಅರಸುತನ ಹೊಸತು:
ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ,
ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ.
ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ,
ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು,
ತೆರೆದ ಬಾಗಿಲ ಮುಚ್ಚುವರಿಲ್ಲ,
ಮುಚ್ಚಿದ ಬಾಗಿಲ ತೆರೆವವರಿಲ್ಲ.
ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು,
ಭಕ್ತರೆಂಬವರಿನ್ನು ಬದುಕಲೇ ಬಾರದು.
ಮೊದಲಾದ ಸರ್ವಜೀವಾಧಿಪತಿ
ದೇವರಾಯ ಮಹಾರಾಯನ ಅರಸುತನ ಹೊಸತು:
ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ,
ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ.
ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ,
ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು,
ತೆರೆದ ಬಾಗಿಲ ಮುಚ್ಚುವರಿಲ್ಲ,
ಮುಚ್ಚಿದ ಬಾಗಿಲ ತೆರೆವವರಿಲ್ಲ.
ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು,
ಭಕ್ತರೆಂಬವರಿನ್ನು ಬದುಕಲೇ ಬಾರದು.
-----> ಅಗ್ಘವಣಿ ಹಂಪಯ್ಯ
Labels:
ವಚನ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಗುರುವಾರ, ಡಿಸೆಂಬರ್ 25, 2014
ಹರಟೆಮಲ್ಲ + ಕೊಂಬಿನ ಗ್ವಾನ್
Labels:
ಪರಿಸರ ತಿಳಿ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಸೋಮವಾರ, ಡಿಸೆಂಬರ್ 22, 2014
ಅಮ್ಮನಿಗೆ ಮಿಸಲು
Labels:
ಅಮ್ಮ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಮಂಗಳವಾರ, ಡಿಸೆಂಬರ್ 16, 2014
ಸಿಂಹದ ಹಚ್ಚೆ
Labels:
ಹಚ್ಚೆ ಮಾತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಭಾನುವಾರ, ಡಿಸೆಂಬರ್ 14, 2014
ಪವಿತ್ರ ಶೈವಕ್ಷೇತ್ರ ಮಹಾಕೂಟ
*ಟಿ.ಎಂ.ಸತೀಶ್
ಚಾಲುಕ್ಯರ
ಕಾಲದ ಪ್ರಸಿದ್ಧ ಪುಣ್ಯಕ್ಷೇತ್ರ ಬಾದಾಮಿಯ ಪೂರ್ವಕ್ಕೆ ಸುಮಾರು 5 ಕಿಲೋ ಮೀಟರ್
ದೂರದ
ನಂದಿಕೇಶ್ವರ ಗ್ರಾಮದ ಬಳಿ ಇರುವ ಮತ್ತೊಂದು ತೀರ್ಥಕ್ಷೇತ್ರ ಮಹಾಕೂಟ.
ವಿರಳ ಹಾಗೂ ಬಹು ಅಪರೂಪದ
ಗಿಡಮರಗಳಿಂದ ಕೂಡಿದ ಕಾನನ ಪ್ರದೇಶದಲ್ಲಿ ಅಚ್ಛಾದಿತವಾದ ನಸುಗೆಂಪು ಮರಳು ಕಲ್ಲಿನ
ಎರಡು ಬೆಟ್ಟಗಳ ನಡುವೆ ಇರುವುದೇ ಮಹಾಕೂಟವೆಂಬ ಪುಣ್ಯಕ್ಷೇತ್ರ.
ಇಲ್ಲಿ ಮಹಾಕೂಟೇಶ್ವರ ಮತ್ತು
ಮಲ್ಲಿಕಾರ್ಜುನ ದೇಗುಲಗಳಿವೆ. ಈ ಎರಡು
ದೇವಾಲಯಗಳ ಮಧ್ಯೆ ಸುಂದರವಾದ
ಪುಷ್ಕರಣಿಯಿದ್ದು ಇದರ ಸುತ್ತಲೂ ಹಲವಾರು ಸಣ್ಣ ಪುಟ್ಟ ದೇವಾಲಯಗಳಿವೆ.
ಹಲವು
ಭಿನ್ನ ವಿಗ್ರಹಗಳನ್ನು ಪುಷ್ಕರಣಿಯ
ಸುತ್ತಲೂ ಜೋಡಿಸಿಡಲಾಗಿದೆ.
ಪುಷ್ಕರಣಿಯಲ್ಲಿ ಮುಖಲಿಂಗ
ಮಂಟಪ ಇದೆ. ಮುಖಲಿಂಗ ಮಂಟಪದಲ್ಲಿರುವ ಶಿವಲಿಂಗದಲ್ಲಿ ನಾಲ್ಕುಮುಖದ ಅಪರೂಪದ
ಶಿವಲಿಂಗವಿದೆ. ಅತ್ಯಂತ ಕಲಾತ್ಮಕವಾದ ಹಾಗೂ ಸೂಕ್ಷ್ಮ ಕೆತ್ತನೆಗಲಿಂದ ಕೂಡಿದ ಈ
ಲಿಂಗದಲ್ಲಿರುವ ಶಿವನ ಶಿರದಲ್ಲಿ ಗುಂಗುರು ಗುಂಗುರು ಕೂದಲನ್ನೂ ಸಹ ಶಿಲ್ಪಿ
ಮನೋಹರವಾಗಿ ಕೆತ್ತಿದ್ದಾನೆ.span>
ಮಹಾಕೂಟೇಶ್ವರ ಹಾಗೂ
ಮಲ್ಲಿಕಾರ್ಜುನನ ದರ್ಶನಕ್ಕೆ ಬರುವ ಭಕ್ತರು, ಪುಷ್ಕರಣಿಯಲ್ಲಿ ಮೊದಲು ಸ್ನಾನ
ಮಾಡಿ ನಂತರ ದೇವರ ಮಾಡುತ್ತಾರೆ.
ಮಹಾಕೂಟೇಶ್ವರ
ಹಾಗೂ ಮಲ್ಲಿಕಾರ್ಜುನ ದೇವರ ದೇವಾಲಯಗಳನ್ನು ಒಂದೇ ಮಾದರಿಯಲ್ಲಿ ನಿರ್ಮಿಸಲಾಗಿದೆ.
ಬೆಟ್ಟಗಳ
ಸಾಲಿನ ನಡುವೆ,
ಹಸಿರುವನ ರಾಶಿಯ ನಡುವೆ ಕಂಗೊಳಿಸುವ ಈ ದೇಗುಲಗಳ ರಮಣೀಯವಾಗಿ
ಕಾಣುತ್ತವೆ.
ಈ ದೇಗುಲಗಳಲ್ಲಿ ಚೌರಸ
ಗರ್ಭಗೃಹವಿದೆ. ಇದಕ್ಕಿಂತ ಅಗಲವಾದ ಸಭಾ ಮಂಟಪ ಹಾಗೂ ಕಿರಿದಾದ ಮುಖಮಂಟಪವಿದೆ.
ಗರ್ಭಗುಡಿಯ ಮೇಲೆ ದ್ರಾವಿಡ ಶೈಲಿಯ ಶಿಖರವಿದೆ. ಎತ್ತರದ ಅಷ್ಠಾನ ಅಡ್ಡ
ಪಟ್ಟಿಕೆಗಳಲ್ಲಿ ಹೆಚ್ಚಾಗಿ
ಶಿವಪುರಾಣಗಳಿಗೆ
ಸಂಬಂಧಿಸಿದ ಲೌಕಿಕ ವಿಷಯದ ಶಿಲ್ಪಗಳಿವೆ. ಹೊರ ಬಿತ್ತಿಗಳಲ್ಲಿ ಜಾಲಂದ್ರವಿದೆ.
ಅರ್ಧನಾರೀಶ್ವರನ ಸುಂದರ ಕೆತ್ತನೆ ಮನಮೋಹಕವಾಗಿದೆ.
ದೇವಾಲಯದ ಎದುರು
ಹೊರಭಾಗದಲ್ಲಿರುವ ನಂದಿಯ ಹಿಂಭಾಗದಲ್ಲಿ ಪ್ರವೇಶದ್ವಾರಕ್ಕೆ ಎದುರುಮುಖವಾಗಿ ಗಣಪನ
ವಿಗ್ರಹವಿದೆ. ಭಕ್ತರು ಈ ಗಣಪನಿಗೆ ವಿಶೇಷ ರೀತಿಯಲ್ಲಿ ಪೂಜೆ ಸಲ್ಲಿಸುತ್ತಾರೆ.
ಅದೇನು ಗೊತ್ತೆ, ಈ ಗಣಪನ ಹೊಕ್ಕಳಿಗೆ ಭಕ್ತರು ಎಣ್ಣೆ ಹಚ್ಚುತ್ತಾರೆ.
ಗಣಪನ
ಡೊಳ್ಳುಹೊಟ್ಟೆಯಲ್ಲಿ ಹೊಕ್ಕುಳ ಜಾಗದಲ್ಲಿ ದೊಡ್ಡದೊಂದು ರಂದ್ರವಿದೆ. ಭಕ್ತರು ಈ
ರಂದ್ರದಲ್ಲಿ ಎಣ್ಣೆ ಸುರಿಯುತ್ತಾರೆ.ಈ ದೇವಾಲಯ 8ನೇ ಶತಮಾನದಲ್ಲಿ
ನಿರ್ಮಾಣವಾಗಿದೆ ಎಂಬುದು ಇಲ್ಲಿನ ಅರ್ಚಕರ ಅಂಬೋಣ..... ದೇವಾಲಯದ ಸುತ್ತ
ಅಗಸ್ತ್ತ್ಯೆಶ್ವರ,
ವೀರಭದ್ರೇಶ್ವರ ಮೊದಲಾದ ಹಲವಾರು ಚಿಕ್ಕ ಗುಡಿಗಳಿವೆ.
ಪ್ರಮುಖ ದೇಗುಲದ ಹೊರಬಿತ್ತಿಯ
ಮೇಲೆ ವಿಷ್ಣು,
ಸ್ಥಾನಕಬ್ರಹ್ಮ, ಅರ್ಧ ನಾರೀಶ್ವರ,
ಪರಶುಧರ ಶಿವ, ತ್ರಿಶೂಲಧಾರಿ ಶಿವ
ಮೊದಲಾದ ಕೆತ್ತನೆ ಇದೆ. ಕೆಳ ಪಟ್ಟಿಕೆಗಳಲ್ಲಿ ಸುಂದರ ಶಿಲ್ಪಕಲಾ ಕೆತ್ತನೆ ಇದೆ.
ಇಲ್ಲಿ ಸೂಕ್ಷ್ಮ ಕೆತ್ತನೆ ಇಲ್ಲದಿದ್ದರೂ ಮನೋಹರವಾದ ಶಿಲ್ಪಕಲಾ ಸೌಂದರ್ಯವಿದೆ.
ಬಾದಾಮಿ ಚಾಲುಕ್ಯರ
ನಾಡಿನಲ್ಲಿ ಶಿಲೆಗಳೂ ಸಂಗೀತವನ್ನು ಹಾಡುತ್ತವೆ. ವಿಶೇಷ ವಾಸ್ತು ಶೈಲಿಯ ಸುಂದರ
ದೇವಾಲಯಗಳು ಆಸ್ತಿಕರಿಗೆ ಭಕ್ತಿಭಾವ ಮೂಡಿಸಿದರೆ,
ನಾಸ್ತಿಕರನ್ನು ತಮ್ಮ ಕಲಾಶ್ರೀಮಂತಿಕೆಯಿಂದ ಕೈಬೀಸಿ
ಕರೆಯುತ್ತವೆ.
ಸಂಪರ್ಕ: ನಿರ್ದೇಶಕರು,
ಪ್ರವಾಸೋದ್ಯಮ ಇಲಾಖೆ, ಖನಿಜ ಭವನ,
ರೇಸ್ಕೋರ್ಸ್ ರಸ್ತೆ, ಬೆಂಗಳೂರು.
ದೂರವಾಣಿ :080-22352901 /22352909 /22352903
Email : kstdc@vsnl.in
Labels:
ಪ್ರವಾಸಿ ತಾಣ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶುಕ್ರವಾರ, ಡಿಸೆಂಬರ್ 12, 2014
ಸದೃಡ ಯೋಗ
Labels:
ಯೋಗಾಸನ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಗುರುವಾರ, ಡಿಸೆಂಬರ್ 11, 2014
ಲಿಯೋ ಟಿ
Labels:
ನುಡಿಮುತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಆರ್ ಶರ್ಮ
Labels:
ನುಡಿಮುತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಬುಧವಾರ, ಡಿಸೆಂಬರ್ 10, 2014
ನುಡಿಮುತ್ತು 18
ತಾಯಿ
ಇಲ್ಲದ
ತವರಿಗೆ
ಮಗಳು
ಬಂದರೆ
ಉರಿಬೇಸಗೆಯಲ್ಲಿ
ಮರಳು
ಗಾಡಿಗೆ
ಬಂದಂತೆ.
-ಅನಕೃ
ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತ ಮಿಗಿಲು.
-ಲೋಕೋಕ್ತಿ
ದುಡಿಮೆ ಮುನ್ನಡೆಗೆ ಕೀಲಿ.
-ನಾಣ್ನುಡಿ
ದೇವರು ಒಬ್ಬನೇ. ಅವನನ್ನು ಭಾವಿಸುವ ಮನಸ್ಸುಗಳು ಮಾತ್ರ ಅನೇಕ.
-ಉಪನಿಷತ್
ದುಡ್ಡು ಎಂದರೆ ದುಡಿದು ತರಬೇಕಾದ ವಸ್ತು.
-ನಾ.ಕಸ್ತೂರಿ
ಕಾಲ
ಎನ್ನುವುದು
ನಿಂತ
ನೀರಲ್ಲ
ಹರಿಯುತ್ತಿರುವ
ಪ್ರವಾಹ.
-ಷೇಕ್ಸ್ ಪಿಯರ್
ಕಳೆದುಹೋದ ಸುಖವನ್ನು ನೆನಪಿಸಿಕೊಳ್ಳುವುದೇ ದುಃಖಗಳಲ್ಲಿ ದುಃಖ.
-ಷೇಕ್ಸ್ ಪಿಯರ್
ಕಣ್ಣುಗಳ ಬದಲಾಗಿ ಹೃದಯದಿಂದ ನೋಡುವುದೇ ತಾಳ್ಮೆ.
-ನೋಟ್ಸ್
ಕಾವ್ಯೋಪಾಸನೆಯು ಉತ್ತಮ ಆತ್ಮ ಸಂಸ್ಕಾರ.
-ಡಿವಿಜಿ
ಕೀರ್ತಿ ಬಂದಾಗ ನೆನಪಿನ ಶಕ್ತಿ ಅಳಿಯುತ್ತದೆ.
-ಹೆನ್ರಿವಾರ್ಡ್ ಬೇಚರ್
ಕೃಪೆ
: ಮಾ.ಕೃ.ಮಂಜು
Labels:
ನುಡಿಮುತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಮಂಗಳವಾರ, ಡಿಸೆಂಬರ್ 09, 2014
ಚಿಟ್ಟೆ
Labels:
ನಿಮಗೆ ಗೋತ್ತೆ ?
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಸೋಮವಾರ, ಡಿಸೆಂಬರ್ 08, 2014
ಚಿರತೆಯ ಓಟ
Labels:
ಈ ಕ್ಷಣ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶುಕ್ರವಾರ, ಡಿಸೆಂಬರ್ 05, 2014
ಪುದೀನ ಸೊಪ್ಪು
Labels:
ಕೈಯಲ್ಲಿ ಆರೋಗ್ಯ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಗುರುವಾರ, ಡಿಸೆಂಬರ್ 04, 2014
ದಂತ ಕ್ರಿಡಾಂಗನ
Labels:
ಚಿತ್ರ - ವಿ-ಚಿತ್ರ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಬುಧವಾರ, ಡಿಸೆಂಬರ್ 03, 2014
ನಗುನಗುತಾ ನಲಿ
Labels:
ಸಂದೇಶ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಸೋಮವಾರ, ಡಿಸೆಂಬರ್ 01, 2014
ಟಾಪ್ - 3 ನವೆಂಬರ್- 2014
ನನ್ನ ಜಾಲತಾಣ ಅತೀ ಹೆಚ್ಚು ವೀಕ್ಷಣೆಗಳು ( ಟಾಪ್ - 3 ) ನವೆಂಬರ್- 2014
ಬ್ರೌಸರ್ಗಳ ಪ್ರಕಾರ ವೀಕ್ಷಣೆ ಟಾಪ್
Firefox
Crome
Internet Explore
ಆಪರೇಟಿಂಗ್ ಸಿಸ್ಟಮ್ಗಳ ವೀಕ್ಷಣೆ ಟಾಪ್ 3
Windows
Android
Macintosh
ಆಪರೇಟಿಂಗ್ ಸಿಸ್ಟಮ್ಗಳ ವರ್ಷನಗಳ ಪ್ರಕಾರ
Windows XP |
Windows 7 |
Nokia Phones |
ಕಳೆದ ತಿಂಗಳಲ್ಲಿ ಪುಟಗಳ ವೀಕ್ಷಣೆ
1,369
1,369
Labels:
ತಿಂಗಳ ಟಾಪ್ 3
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಭಾನುವಾರ, ನವೆಂಬರ್ 30, 2014
ಕಣ್ಣು ಮತ್ತು ಪಕ್ಷಿ
Labels:
ರಂಗೋಲಿ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶನಿವಾರ, ನವೆಂಬರ್ 29, 2014
ಪದಗಳ ಬಂಧ 6
Labels:
ಪದ ಬಂಧ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಗುರುವಾರ, ನವೆಂಬರ್ 27, 2014
ಬೆಕ್ಕು ಸರಳ ಚಿತ್ರ
Labels:
ಸರಳ ಕಲೆ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಬುಧವಾರ, ನವೆಂಬರ್ 26, 2014
ಅಂಗಸೋಂಕಿನ ಲಿಂಗತಂದೆ -1
ಅಂಕಿತ ನಾಮ: ಭೋಗಬಂಕೇಶ್ವರಲಿಂಗ
ಕಾಲ: 1160
ದೊರಕಿರುವ ವಚನಗಳು: 11 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ : 1160. ಕೃತಿಯ ವೈಶಿಷ್ಟ್ಯ .ಧಾರ್ಮಿಕ ವಿಚಾರಗಳೇ ಪ್ರಧಾನ. ಬಸವಣ್ಣ,ಚೆನ್ನಬಸವಣ್ಣ, ಅಲ್ಲಮ, ಚಂದಯ್ಯ,
ಕಾಲ: 1160
ದೊರಕಿರುವ ವಚನಗಳು: 11 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ : 1160. ಕೃತಿಯ ವೈಶಿಷ್ಟ್ಯ .ಧಾರ್ಮಿಕ ವಿಚಾರಗಳೇ ಪ್ರಧಾನ. ಬಸವಣ್ಣ,ಚೆನ್ನಬಸವಣ್ಣ, ಅಲ್ಲಮ, ಚಂದಯ್ಯ,
ಮಡಿವಾಳಯ್ಯ, ಹಡಪದಪ್ಪಣ್ಣ,ಸೊಡ್ಡಳ ಬಾಚರಸ,
ಮೋಳಿಗೆ ಮಾರಯ್ಯ, ಅನಿಮಿಷ ದೇವರು, ಮರುಳಶಂಕರ
ದೇವ, ಘಟ್ಟಿವಾಳಯ್ಯ, ಅಜಗಣ್ಣ, ನಿಜಗುಣ,
ಸಿದ್ಧರಾಮ-ಇವರನ್ನುನೆನೆದಿರುವನು. 770 ಅಮರ ಗಣಗಳಿಗೆ
ನಮೋ ಎಂದಿರುವನು.
ಹರನ ನಿರೂಪದಿಂದ ಧರೆಗೆ ಬಸವಣ್ಣನವತರಿಸಿದ ಕಾರಣ,
ಶಿವಾಚಾರ ಸದಾಚಾರವೆಂಬುದು ಧರೆಗೆ ವಿಖ್ಯಾತವಾಯಿತ್ತು.
ಶಿವಗಣ ಪ್ರಮಥಗಣಂಗಳೆಂಬ ಮಹಾಮಹಿಮರ ಸುಳುಹು,
ಧರೆಯ ಮೇಲೆ ಕಾಣಬಂದಿತ್ತು ನೋಡಯ್ಯಾ.
ಪರುಷವ ಸಾಧಿಸಿದಂತಾಯಿತ್ತು, ನಿಮ್ಮ ಶರಣರ ಸಂಗದಿಂದ.
ಎನ್ನ ನಂದಿಯ ಮೊಗವಾಡ, ನೊಸಲಕಣ್ಣುಂಟೆಂಬ
ಅಹಂಕಾರವ ಮುಂದುಗೊಂಡಿದ್ದೆನಯ್ಯಾ.
ಎನ್ನ ಮದ ಉಡುಗಿ, ಸಂಗನಬಸವಣ್ಣನ ಕರುಣದಿಂದ
ಪ್ರಭುದೇವರೆಂಬ ನಿರಾಳವ ಕಂಡು ಬದುಕಿದೆನು ಕಾಣಾ,
ನಿಜಗುರು ಶಂಕರದೇವಾ.
ಶಿವಾಚಾರ ಸದಾಚಾರವೆಂಬುದು ಧರೆಗೆ ವಿಖ್ಯಾತವಾಯಿತ್ತು.
ಶಿವಗಣ ಪ್ರಮಥಗಣಂಗಳೆಂಬ ಮಹಾಮಹಿಮರ ಸುಳುಹು,
ಧರೆಯ ಮೇಲೆ ಕಾಣಬಂದಿತ್ತು ನೋಡಯ್ಯಾ.
ಪರುಷವ ಸಾಧಿಸಿದಂತಾಯಿತ್ತು, ನಿಮ್ಮ ಶರಣರ ಸಂಗದಿಂದ.
ಎನ್ನ ನಂದಿಯ ಮೊಗವಾಡ, ನೊಸಲಕಣ್ಣುಂಟೆಂಬ
ಅಹಂಕಾರವ ಮುಂದುಗೊಂಡಿದ್ದೆನಯ್ಯಾ.
ಎನ್ನ ಮದ ಉಡುಗಿ, ಸಂಗನಬಸವಣ್ಣನ ಕರುಣದಿಂದ
ಪ್ರಭುದೇವರೆಂಬ ನಿರಾಳವ ಕಂಡು ಬದುಕಿದೆನು ಕಾಣಾ,
ನಿಜಗುರು ಶಂಕರದೇವಾ.
----------> ಅಂಗಸೋಂಕಿನ ಲಿಂಗತಂದೆ
Labels:
ವಚನ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಮಂಗಳವಾರ, ನವೆಂಬರ್ 25, 2014
ಜೇನು ಮಗರೆ ಪಕ್ಷಿ
Labels:
ಪರಿಸರ ತಿಳಿ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶನಿವಾರ, ನವೆಂಬರ್ 22, 2014
ಅಮ್ಮನ ಒಲವು
Labels:
ಅಮ್ಮ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಬುಧವಾರ, ನವೆಂಬರ್ 19, 2014
ನಮ್ಮಂತೆ ನೀವೂಗಳೂ.....
Labels:
ಹಾಸ್ಯ ಕಥೆ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಮಂಗಳವಾರ, ನವೆಂಬರ್ 18, 2014
ಬೆಕ್ಕು+ಹದ್ದು (ಹೋರಾಟ)
Labels:
🐘/🦜ಜಗತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಸೋಮವಾರ, ನವೆಂಬರ್ 17, 2014
ಭಿಕ್ಷುಕ
Labels:
ಹಾಸ್ಯ ಕಥೆ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಭಾನುವಾರ, ನವೆಂಬರ್ 16, 2014
ಪಕ್ಷಿ + ಕಥೆ
Labels:
ಹಚ್ಚೆ ಮಾತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶುಕ್ರವಾರ, ನವೆಂಬರ್ 14, 2014
ವಾಸ್ತುಶಿಲ್ಪದ ತವರು ಐಹೊಳೆ
ಬಾದಾಮಿ ಚಾಳುಕ್ಯರ ಕಾಲದಲ್ಲಿ ವೈಭವೋಪೇತವಾಗಿ ಮೆರೆದ
ಐಹೊಳೆ
*ಟಿ.ಎಂ.ಸತೀಶ್
ಭಾರತೀಯ
ದೇವಾಲಯಗಳ ಪೈಕಿ ವಾಸ್ತು ಶಿಲ್ಪದ ತವರು ಎಂದೇ ಖ್ಯಾತವಾದ್ದು ಐಹೊಳೆ. ಬಾದಾಮಿ
ಚಾಳುಕ್ಯರ ಕಾಲದಲ್ಲಿ ವೈಭವೋಪೇತವಾಗಿ ಮೆರೆದ ಈ ಗ್ರಾಮ ಇಂದು ವಿಶ್ವವಿಖ್ಯಾತವಾಗಲು
ಇಲ್ಲಿನ ಕೋಟೆಯ ಒಳಗೆ ಹಾಗೂ ಹೊರಗೆ ಹರಡಿಕೊಂಡಿರುವ ಶಿಲ್ಪಕಲಾಶ್ರೀಮಂತಿಕೆಯ
125ಕ್ಕೂ ಹೆಚ್ಚು ಚಿಕ್ಕ ದೊಡ್ಡ ದೇವಾಲಯಗಳೇ ಕಾರಣ. ಹೀಗಾಗೆ ಈ ಊರನ್ನು ಹಿಂದೂ
ದೇವಾಲಯಗಳ ವಾಸ್ತು ಶಿಲ್ಪದ ತೊಟ್ಟಿಲೆಂದೇ ಕರೆಯುತ್ತಾರೆ.
ಇತಿಹಾಸ
ಮಲಪ್ರಭಾ
ನದಿಯ ಬಲದಂಡೆಯ ಮೇಲೆ ಪ್ರಶಾಂತವಾಗಿ ಮಲಗಿರುವಂತೆ ತೋರುವ ನಿಸರ್ಗ ರಮಣೀಯ ತಾಣಕ್ಕೆ
ಹಿಂದೆ ಅಯ್ಯೋಹೊಳೆ ಎಂದು ಹೆಸರಿತ್ತಂತೆ. ಅಯ್ಯ ಅಥವಾ ಅಯ್ಯನೋರು ಎಂದರೆ ಗುರುಗಳು,
ಪಂಡಿತರು ಎಂದು ಅರ್ಥ. ಈ ಊರು ವಿದ್ಯಾಕೇಂದ್ರವಾಗಿ ಅಯ್ಯಗಳಿಂದ ತುಂಬಿದ್ದ ಕಾರಣ
ಇದಕ್ಕೆ ಆ ಹೆಸರು ಬಂದಿತ್ತೆಂಬ ವಾದವಿದೆ. ಮತ್ತೊಂದು ಕಥೆಯ ರೀತ್ಯ ಕ್ಷತ್ರಿಯರ
ರುಂಡ ಚೆಂಡಾಡಿದ ಪರಶುರಾಮ ಮಲಪ್ರಭೆಯ ಹೊಳೆಯಲ್ಲಿ ತನ್ನ ಪರಶುವನ್ನು ತೊಳೆದಾಗ ಇಡೀ
ನದಿ ನೀರು ಕೆಂಪಾಯಿತು. ಮುಂಜಾನೆ ಈ ನೀರು ಕಂಡ ಮಹಿಳೆಯರು ಅಯ್ಯಯ್ಯೋ ಹೊಳೆ ಎಂದು
ಉದ್ಗರಿಸಿದರು. ಹೀಗಾಗೆ ಈ ಊರು ಐಹೊಳೆಯಾಯ್ತು.
ಐಹೊಳೆ ಅತ್ಯಂತ ಪ್ರಾಚೀನ
ಗ್ರಾಮ. ಇಲ್ಲಿ ಕ್ರಿ.ಪೂ. 6-7ನೇನೇ ಶತಮಾನದಲ್ಲಿ ಅಂದರೆ ಕಬ್ಬಿಣದ ಯುಗದಲ್ಲೇ
ಇಲ್ಲಿ ಜನವಸತಿ ಇತ್ತೆಂದು ಪ್ರಾಗೈತಿಹಾಸಿಕ ಸಂಶೋಧಕರು ಅಂದಾಜು ಮಾಡಿದ್ದಾರೆ.
ಇಲ್ಲಿ ಉಸಗು ಕಲ್ಲಿನಿಂದ ಮತ್ತು ಕತ್ತರಿಸಿದ ಬಂಡೆಗಳನ್ನು ಗಾರೆ,
ಮಣ್ಣಿನ ನೆರವಿಲ್ಲದೆ ಒಂದರ ಮೇಲೊಂದು ಇಟ್ಟು ನಿರ್ಮಿಸಿದ
ಕೋಟೆಯಿದೆ. ಇದನ್ನು ಸುಮಾರು ಕ್ರಿ.ಶ. 6ನೇ ಶತಮಾನದಲ್ಲಿ ನಿರ್ಮಿಸಿರಬಹುದು ಎಂದು
ಹೇಳಲಾಗಿದ್ದು ಕರ್ನಾಟಕದಲ್ಲಿ ಉಳಿದಿರುವ ಶಿಲಾಕೋಟೆಗಳ ಪೈಕಿ ಇದು ಅತ್ಯಂತ
ಪ್ರಾಚೀನವಾದ್ದಾಗಿದೆ. ಕೋಟೆಯ ಸುತ್ತ ಕಂದಕ ಇರುವುದನ್ನು ಈಗಲೂ
ಗುರುತಿಸಬಹುದಾಗಿದ್ದು, ಕೋಟೆಯ ಅವಶೇಷಗಳನ್ನು
ಕಾಣಬಹುದು.
ವಾಸ್ತುಶಿಲ್ಪ
ಐಹೊಳೆಯ ಕೋಟೆಯನ್ನು ಉತ್ತರ ರಸ್ತೆಯಿಂದ ಪ್ರವೇಶಿಸುತ್ತಿದ್ದಂತೆಯೇ ಕಾಣುವ ಕ್ರಿಸ್ತ
ಶಕ 5ನೇ ಶತಮಾನದಲ್ಲಿ ನಿರ್ಮಿಸಲಾಗಿರುವ ಸುಂದರ ಹಾಗೂ ಮನಮೋಹಕ ಕೆತ್ತನೆಗಳಿಂದ
ಕಂಗೊಳಿಸುವ ದುರ್ಗೆಯ ಮಂದಿರ ಮನಸೆಳೆಯುತ್ತದೆ.
ದೇವಾಲಯದ ಮುಖಮಂಟಪದ ಭಿತ್ತಿಯ
ಅಡ್ಡಪಟ್ಟಿಕೆಗಳಲ್ಲಿ ರಾಮಲಕ್ಷ್ಮಣ ಸೀತಾಮಾತೆಯನ್ನು ಗುಹ -ನಾವೆಯ ನೆರವಿನಿಂದ ನದಿ
ದಾಟಿಸಿದ ಸುಂದರ ಉಬ್ಬುಶಿಲ್ಪವಿದೆ. ಪುರಾಣ,
ಪುಣ್ಯಕಥೆಗಳ ಹಲವು ಕಥಾನಕಗಳು ಇಲ್ಲಿವೆ.
ಐಹೊಳೆಯ ದೇವಾಲಯಗಳನ್ನು
ಪುರಾತತ್ವ ಸರ್ವೇಕ್ಷಣ ಇಲಾಖೆ 22 ವಿಭಾಗಳಾಗಿ ವಿಂಗಡಿಸಿದೆ. ಇದರಲ್ಲಿ
ಹುಚ್ಚಿಮಲ್ಲಿಗುಡಿ,
ಲಡಖಾನ್ ಗುಡಿ, ಹುಚ್ಚಪ್ಪಯ್ಯಮಠ,
ಗಳಗನಾಥ, ರಾವಲ್ ಪಹಡಿ,
ಗುಹಾಂತರ ದೇವಾಲಯ, ಜೈನರ ಮೇಗುತಿ
ದೇವಾಲಯ, ಎರಡು ಅಂತಸ್ತಿನ ಜೈನ ದೇವಾಲಯ ಪ್ರಮುಖ
ಆಕರ್ಷಣೆ.
ಬೆಂಗಳೂರಿನಿಂದ 460,
ಬಿಜಾಪುರದಿಂದ 110 ಹಾಗೂ ಬಾದಾಮಿಯಿಂದ 40 ಕಿ.ಮೀಟರ್ ದೂರದಲ್ಲಿರುವ ಈ ಸುಂದರ ತಾಣ
ಕರುನಾಡ ಕಲಾಶ್ರೀಮಂತಿಕೆಗೆ ಸಾಕ್ಷಿಯಾಗಿದೆ.
ಸಂಪರ್ಕ: ನಿರ್ದೇಶಕರು,
ಪ್ರವಾಸೋದ್ಯಮ ಇಲಾಖೆ, ಖನಿಜ ಭವನ,
ರೇಸ್ಕೋರ್ಸ್ ರಸ್ತೆ, ಬೆಂಗಳೂರು.
ದೂರವಾಣಿ :080-2352901 /2352909 /2352903
Email : kstdc@vsnl.in
Labels:
ಪ್ರವಾಸಿ ತಾಣ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಮಂಗಳವಾರ, ನವೆಂಬರ್ 11, 2014
ಆನಂದ ಕೆ
Labels:
ನುಡಿಮುತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಎನ್ ಮಂಡೆಲಾ
Labels:
ನುಡಿಮುತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಸೋಮವಾರ, ನವೆಂಬರ್ 10, 2014
ನುಡಿ ಮುತ್ತುಗಳು 17
- ಲಕ್ಶ್ಮಿ ಇರುವಲ್ಲಿ ಆಪತ್ತುಗಳು ಬಾಗಿಲು ತೆರೆದಿಟ್ಟಂತೆ ಧುಮ್ಮಿಕ್ಕುತ್ತವೆ.
- ಎನಿತು ಜನ್ಮದಲಿ, ಎನಿತು ಜೀವರಿಗೆ, ಎನಿತು ನಾವು ಋಣಿಯೋ? ತಿಳಿದು ನೋಡಿದರೆ ಬಾಳು ಎಂಬುದಿದು ಋಣದ ರತ್ನಗಣಿಯೋ!
- ನಿಮ್ಮ ಪ್ರೀತಿಯನ್ನು ಮೆಚ್ಚುಗೆಯನ್ನು ನಿಮ್ಮವರಿಗೆ ಇಂದೇ ಹೇಳಿ. ನಾಳೆಗೆ ಈ ಅವಕಾಶ ಸಿಗದೇ ಇರಬಹುದು.
- ತನ್ನ ಸುಖದಲ್ಲಿ ಹರ್ಷಗೊಳ್ಳದೆ, ಇತರರ ದುಃಖದಲ್ಲಿ ಹರ್ಷಗೊಳ್ಳದೆ, ಕೊಟ್ಟು ಸಂಕಟಪಡದೇ ಇರುವವನೇ ಸಜ್ಜನ.
- ಎಷ್ಟೋ ಬಾರಿ ಗೆಲವು ಸೋಲಿನ ರೂಪದಲ್ಲಿ ಬರುತ್ತದೆ....
Labels:
ನುಡಿಮುತ್ತು
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಭಾನುವಾರ, ನವೆಂಬರ್ 09, 2014
ಮುಳ್ಳಯ್ಯನ ಗಿರಿ ಬೆಟ್ಟ
Labels:
ನಿಮಗೆ ಗೋತ್ತೆ ?
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಶನಿವಾರ, ನವೆಂಬರ್ 08, 2014
ಸಿಂಹಗಳ ನಡುಕ, ನರಿಯ ಓಟ
Labels:
ಈ ಕ್ಷಣ
ನಾನು ಒಬ್ಬ ಕನ್ನಡ ಪ್ರೇಮಿ,
ಕನ್ನಡವನ್ನು ಎಲ್ಲೆಡೆ ಕಾಣುವ ಬಯಕೆ....
ಜೈ ಕನ್ನಡಾಂಬೆ....
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)