fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಭಾನುವಾರ, ಆಗಸ್ಟ್ 10, 2014

ನುಡಿಮುತ್ತುಗಳು 14

  •  ಒಬ್ಬ ಶಿಕ್ಷಕ ತಾನು ಕಲಿಯದೆ ಇನ್ನೊಬ್ಬರಿಗೆ ಕಲಿಸಲಾರ. ತಾನು ಉರಿಯದ ದೀಪ ಇನ್ನೊಂದುದೀಪವನ್ನು ಬೆಳಗಿಸಲಾರದು. - ರವೀಂದ್ರನಾಥ್ ಟ್ಯಾಗೋರ್.
  •  
  • ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ.
  •  
  • ದೇವರು ಎಲ್ಲರಿಗೂ ಅವಕಾಶ ಮತ್ತು ಆಯ್ಕೆ ಎರಡನ್ನು ನೀಡುತ್ತಾನೆ, ಅವಕಾಶ ನೀಡಿದಾಗ ಉತ್ತಮವಾದದನ್ನು ಆಯ್ಕೆ ಮಾಡಿಕೊಳ್ಳಬೇಕು...
  •  
  • ಕೊಟ್ಟದ್ದನ್ನು ನೆನೆಯದೆ ಮತ್ತು ಪಡೆದದ್ದನ್ನು ಮರೆಯದೆ ಇರುವವರೇ ಜಗತ್ತಿನಲ್ಲಿ ಧನ್ಯರು.
  •  
  • ಮಾತಿನಿಂದ ಮಾಡುವ ಗಾಯ ಕತ್ತಿಯ ಹೊಡೆತದ ಗಾಯಕ್ಕಿಂತಲು ತೀಷ್ಣವಾದದ್ದು ಆದುದರಿಂದ ಮಾತನಾಡುವಾಗ ಯೋಚಿಸಿ ಮಾತನಾಡಬೇಕು..
  •  
  • ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು