fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ನವೆಂಬರ್ 10, 2014

ನುಡಿ ಮುತ್ತುಗಳು 17

  • ಲಕ್ಶ್ಮಿ ಇರುವಲ್ಲಿ ಆಪತ್ತುಗಳು ಬಾಗಿಲು ತೆರೆದಿಟ್ಟಂತೆ ಧುಮ್ಮಿಕ್ಕುತ್ತವೆ.

  • ಎನಿತು ಜನ್ಮದಲಿ, ಎನಿತು ಜೀವರಿಗೆ, ಎನಿತು ನಾವು ಋಣಿಯೋ? ತಿಳಿದು ನೋಡಿದರೆ ಬಾಳು ಎಂಬುದಿದು ಋಣದ ರತ್ನಗಣಿಯೋ!

  • ನಿಮ್ಮ ಪ್ರೀತಿಯನ್ನು ಮೆಚ್ಚುಗೆಯನ್ನು ನಿಮ್ಮವರಿಗೆ ಇಂದೇ ಹೇಳಿ. ನಾಳೆಗೆ ಈ ಅವಕಾಶ ಸಿಗದೇ ಇರಬಹುದು.

  • ತನ್ನ ಸುಖದಲ್ಲಿ ಹರ್ಷಗೊಳ್ಳದೆ, ಇತರರ ದುಃಖದಲ್ಲಿ ಹರ್ಷಗೊಳ್ಳದೆ, ಕೊಟ್ಟು ಸಂಕಟಪಡದೇ ಇರುವವನೇ ಸಜ್ಜನ.

  • ಎಷ್ಟೋ ಬಾರಿ ಗೆಲವು ಸೋಲಿನ ರೂಪದಲ್ಲಿ ಬರುತ್ತದೆ....

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.