- ಲಕ್ಶ್ಮಿ ಇರುವಲ್ಲಿ ಆಪತ್ತುಗಳು ಬಾಗಿಲು ತೆರೆದಿಟ್ಟಂತೆ ಧುಮ್ಮಿಕ್ಕುತ್ತವೆ.
- ಎನಿತು ಜನ್ಮದಲಿ, ಎನಿತು ಜೀವರಿಗೆ, ಎನಿತು ನಾವು ಋಣಿಯೋ? ತಿಳಿದು ನೋಡಿದರೆ ಬಾಳು ಎಂಬುದಿದು ಋಣದ ರತ್ನಗಣಿಯೋ!
- ನಿಮ್ಮ ಪ್ರೀತಿಯನ್ನು ಮೆಚ್ಚುಗೆಯನ್ನು ನಿಮ್ಮವರಿಗೆ ಇಂದೇ ಹೇಳಿ. ನಾಳೆಗೆ ಈ ಅವಕಾಶ ಸಿಗದೇ ಇರಬಹುದು.
- ತನ್ನ ಸುಖದಲ್ಲಿ ಹರ್ಷಗೊಳ್ಳದೆ, ಇತರರ ದುಃಖದಲ್ಲಿ ಹರ್ಷಗೊಳ್ಳದೆ, ಕೊಟ್ಟು ಸಂಕಟಪಡದೇ ಇರುವವನೇ ಸಜ್ಜನ.
- ಎಷ್ಟೋ ಬಾರಿ ಗೆಲವು ಸೋಲಿನ ರೂಪದಲ್ಲಿ ಬರುತ್ತದೆ....
fly
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ _____
ಕೂ
ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಸೋಮವಾರ, ನವೆಂಬರ್ 10, 2014
ನುಡಿ ಮುತ್ತುಗಳು 17
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.