ಇವತ್ತಿನ ಹಾರೈಕೆ, ನಾಳಿನ ಪೂರೈಕೆ, ಇಂದಿನ ಕನಸು, ನಾಳೆಯ ನನಸು
— ಕುವೆಂಪು
— ಕುವೆಂಪು
ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.
— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.
— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.
ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.
— ವಾಲ್ಟ್ ಡಿಸ್ನಿ
— ವಾಲ್ಟ್ ಡಿಸ್ನಿ
ನನ್ನ ಮನಸ್ಸಿನ ಅನುಭವಗಳಿಂದ ನಾನು ಬರೆಯುತ್ತೇನೆ, ಅದರೆ ಅನುಭವಗಳ ಬಗ್ಗೆ ಬರೆಯುವುದಿಲ್ಲ, ಅನುಭವಗಳಿಂದಾಗಿ ಬರೆಯುತ್ತೇನೆ.
— ಜಾನ್ ಅಶ್ಬೆರಿ
— ಜಾನ್ ಅಶ್ಬೆರಿ
ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
— ಮನುಸ್ಮೃತಿ
— ಮನುಸ್ಮೃತಿ
ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ
— ಶಿಶುನಾಳ ಷರೀಫ್
— ಶಿಶುನಾಳ ಷರೀಫ್
ಬಾಗಿಲನ್ನು ತಟ್ಟದ ಎಷ್ಟೋ ಜನ ತಮ್ಮ ಅವಕಾಶಗಳನ್ನು ಕಳೆದುಕೊಂಡಿದ್ದಾರೆ.
- ಬಲ್ಗೇರಿಯ ಗಾದೆ
- ಬಲ್ಗೇರಿಯ ಗಾದೆ
ಹೆಂಡತಿ ಒಂದು ಕನ್ನಡಿ ಇದ್ದಂತೆ ,ಅದರಲ್ಲಿ ಕಾಣುವ ಪ್ರತಿಬಿಂಬವೇ ಪತಿ.
- ತ್ರಿವೇಣಿ
- ತ್ರಿವೇಣಿ
ಮ೦ಗಳವೆ೦ಬೆನು ಜಗಕಿದಕೆಲ್ಲಕುಹಿ೦ಗಲಿ ಭವ ತಾಪ೦ ದೋಷ೦ತ೦ಗಲಿ ಮನ ಶಮದೊಳು ನಿರ್ವೈರ್ಯ೦ಅ೦ಗವಿಸಲಿ ಸದ್ರಸತೋಷ೦.
— ಪು ತಿ ನ
— ಪು ತಿ ನ
ಮನುಷ್ಯನ ಉತ್ತಮ ಅಭ್ಯಾಸವೆಂದರೆ ತಮ್ಮ ಅತ್ಮಸಾಕ್ಷಿಯೊಡನೆ ಪ್ರಾಮಾಣಿಕತೆ.
— ಸಿಗ್ಮಂಡ್ ಫ್ರಾಯ್ಡ್
— ಸಿಗ್ಮಂಡ್ ಫ್ರಾಯ್ಡ್
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.