fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ನವೆಂಬರ್ 10, 2015

ನುಡಿಮುತ್ತು 28

ನಿರಾಸೆ ಮರಣದ ಮತ್ತೊಂದು ಹೆಸರು.
-ಟಾಲ್ ಸ್ಟಾಯ್

ನಕ್ಕು ನಗಿಸುವಾ ನಗುಲೇಸು.
-ಸರ್ವಜ್ಞ

"ನಡೆದುಬಂದ ದಾರಿ ಕಡೆಗೆ ಹೊರಳಿಸಬೇಡ ಕಣ್ಣನು"
-ಅಡಿಗರು

ನೋವೆಲ್ಲಾ ಜೀವಕ್ಕೆ ಪುಟವಿಡುವ ಪಾಕ.
-ಕನ್ ಫ್ಯೂಷಿಯಸ್

ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ .
-ಅಡಿಗರು

ಜಗತ್ತಿನ ಅತಿದೊಡ್ಡ ಪ್ರಾರ್ಥನೆಯೆಂದರೆ ತಾಳ್ಮೆ.
-ಗೌತಮ ಬುದ್ಧ

ಜಗತ್ತಿನಲ್ಲಿ ರೆಕ್ಕೆಗಳುಳ್ಳ ಎರಡನೆಯ ಸುಂದರ ವಸ್ತುವೆಂದರೆ ಪತಂಗ; ಮೊದಲನೆಯದು ಹಣ.
-ಅಜ್ಞಾನಿ

ತಾಳ್ಮೆಯಿಂದ ಕಾಯುವುದೇ ಯಶಸ್ಸಿನ ಗುಟ್ಟು.
-ವಿವೇಕವಾಣಿ

ತಮ್ಮನ್ನು ಸರಿಪಡಿಸಿಕೊಂಡವರು ಪ್ರಪಂಚವನ್ನು ಸರಿಪಡಿಸಿದವರಾಗುತ್ತಾರೆ.
-ಸ್ವಾಮಿ ವಿವೇಕಾನಂದ

ತನಗೆ ತಾನೇ ಕಟ್ಟುಪಾಡನ್ನು ವಿಧಿಸಿಕೊಳ್ಳುವವನೇ ಸ್ವತಂತ್ರನಾದ ವ್ಯಕ್ತಿ.
-ಗಾಂಧೀಜಿ

                                                                      ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.