fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಡಿಸೆಂಬರ್ 10, 2015

ನುಡಿಮುತ್ತು 29

ಮಾತು ಮನಸ್ಸುಗಳನ್ನು ಒಂದುಗೂಡಿಸಬೇಕೆ ಹೊರತು ಒಡೆಯಬಾರದು
— ಮಾಸ್ತಿ

ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕುಬರಿಯ ಚೀಲಗಳಾಗಬಾರದು
— ಕುವೆಂಪು

ಹೆಂಡತಿ ಒಂದು ಕನ್ನಡಿ ಇದ್ದಂತೆ ,ಅದರಲ್ಲಿ ಕಾಣುವ ಪ್ರತಿಬಿಂಬವೇ ಪತಿ.
ತ್ರಿವೇಣಿ

ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ. 
— ಸಿಗ್ಮಂಡ್ ಫ್ರಾಯ್ಡ್

ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆಮೌನ.
— ಕನ್‌ಫ್ಯೂಷಿಯಸ್

ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು 
— ಮಹಾತ್ಮಾ ಗಾಂಧಿ

ನಾಚಿಕೆ ಅನ್ನುವುದನ್ನು ಬಿಟ್ಟಾಗ ಮಾನವ ಮೃಗನಾಗುತ್ತಾನೆ.
-ಯಾರೋ

ನಿಮ್ಮ ನಿನ್ನೆಯ ದಿನ ಇಂದಿನ ದಿನವನ್ನು ನುಂಗದಂತೆ ನೋಡಿಕೊಳ್ಳಿ.
-ಅನಾಮಿಕ

ನಗಲು ಬರುವವನು ಮಾತ್ರ ಇತರರನ್ನೂ ನಗಿಸಬಲ್ಲ.
-ವಿಟ್ ಮನ್

ನಾವು ನಮ್ಮನ್ನೇ ಅಲಕ್ಷಿಸದಿರುವುದು ನಮ್ಮ ಮೊದಲ ಕರ್ತವ್ಯ.
-ವಿವೇಕಾನಂದ
                                                                          ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು