fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಮಾರ್ಚ್ 10, 2016

ನುಡಿಮುತ್ತು - 32



* ಯಾವುದಾದರು ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ನಾವು ಸದಾ ಚಟುವಟಿಕೆಯಿಂದ ಇರಬೇಕು. ಕ್ರಿಯಾಶೀಲ ವ್ಯಕ್ತಿಗೆ ದುಃಖ ,ಚಿಂತೆಗೆ ಸಮಯ ಇರದು.

*ನಮ್ಮ ಸ್ಮರಣ ಶಕ್ತಿ ತುಂಬಾ ದುರ್ಬಲ ಎಂದೇ ಸಾಮಾನ್ಯವಾಗಿ ಎಲ್ಲರೂ ಭಾವಿಸುತ್ತೇವೆ.ಆದರೆ ಕೆಲವರನ್ನು ಮರೆಯಲು ಎಷ್ಟೇ  ಯತ್ನಿಸಿದರೂ ಅದು ಸಾಧ್ಯವಾಗದಿರುವಾಗ ನಮ್ಮ ನೆನಪಿನ ಶಕ್ತಿ ಎಷ್ಟು ಚೆನ್ನಾಗಿದೆ ಎಂಬುದರ ಅರಿವಾಗುತ್ತದೆ.
* ಬೇರೆಯವರ ದೋಷ ಹುಡಕುತ್ತಾ ಹೊರಟಂತೆ ನಾವೂ ಅದರ ಬಾಧೆಗೆ ಒಳಗಾಗುತ್ತೇವೆ ದೌರ್ಬಲ್ಯಗಳು ಸೊಂಕಿದ್ದಂತೆ, ಬಲು ಬೇಗ ಅಂಟುತ್ತವೆ

*ನಮ್ಮನ್ನು ಧ್ವೇಷಿಸುವ ಜನರನ್ನು ಧ್ವೇಷಿಸುವುದಕ್ಕೆ  ನಮ್ಮ  ಸಮಯವನ್ನು ವ್ಯರ್ಥ  ಮಾಡಬಾರದು.
* ಸೋತು ಹೋಗುತ್ತೇನೆಂಬ ಬಯವನ್ನು ಗೆಲ್ಲುವುದೇ ನಿಜವಾದ ಜಯ.
* ವಿಧ ವಿಧದ ಹೂಗಳ ಮಕರಂದದಿಂದ ಜೇನು ಶೆಕರಣೆಯಾಗುವಂತೆ, ಎಲ್ಲರೂ  ಒಟ್ಟಿಗೆ ದುಡಿದಾಗ ಮಾತ್ರ ಅದರ ಫಲಿತಾಂಶ ಸಿಹಿಯಾಗಿರಲು ಸಾಧ್ಯ
* ನಮ್ಮೊಂದಿಗೆ  ಜಗಳ ಮಾಡಲು ಹಲವರು ತುದಿಗಾಲ ಮೇಲೆ ನಿಂತಿರುತ್ತಾರೆ, ನಗು ಹಾಗು ಪ್ರೀತಿಯ ಮನೋಭಾವ ನಮ್ಮದಾಗಿರಬೇಕು.
* ನಾವು ಸರಿಯಾಗಿದ್ದರೆ ಕೋಪಗೊಳ್ಳುವ ಅಗತ್ಯವಿಲ್ಲ. ನಾವು ಸರಿಯಾಗಿ ಇಲ್ಲದ್ದಿದ್ದರೆ ಕೋಪಿಸಿ ಕೊಳ್ಳುವ ಹಕ್ಕು ನಮಗಿಲ್ಲ.ಅಂತೂ ಕೋಪ ಸರಿಯಲ್ಲ ಎಂಬುವುದೇ ಇದರ ತಾತ್ಪರ್ಯ.
* ಗಾಯ ವಾಸಿಯಾಗಬಹುದು. ಅವಮಾನದ ನೋವು ಎಂದೂ ಮಾಸುವುದಿಲ್ಲ. ಅದ್ದರಿಂದ ಮನಸ್ಸಿಗೆ ಎಂದೂ ಘಾಸಿ ಮಾಡಕೂಡದು
ಅಲ್ಪ ಜ್ಞಾನವು  ಅಪಾಯಕರ. ಅದಕ್ಕಿಂತ ಅಜ್ಞಾನವೇ ಮೇಲು. ಅದ್ದರಿಂದ ಮಾತನಾಡುವ ಅಥವಾ ಭೋದಿಸುವ ಮೊದಲು ಪೂರ್ಣಜ್ಞಾನ ಪಡೆದಿರಬೇಕು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು