* ಪುಸ್ತಕಗಳ್ಳನ್ನು ಓದುವುದರ ಮೂಲಕ, ಜಗತ್ತನ್ನು ಅತ್ಯಂತ ಸುಲಭ ವೆಚ್ಚದಲ್ಲಿ ನೋಡಬಹುದು.
* ಏಷ್ಟೇ ಅಡೆ- ತಡೆಗಳು ಎದುರಾದರು ಸೂರ್ಯ ಉದಯಿಸದೇ ಇರದು. ಅದೇ ರೀತಿ, ಜೀವನದಲ್ಲಿ ಗುರಿ ಸಾಧನೆಗೆ ಅಡ್ಡಿ- ಆತಂಕಗಳು ಎದುರಾಗುವುದು ಸಹಜ.ಅದಕ್ಕೆ, ಅಂಜಬಾರದು.
* ಇತರರು ನಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೆವೆಯೋ, ಅಂಥಹವುದನ್ನು ನಾವೂ ಇತರರಿಗೆ ಮಾಡಬೇಕು.
*ಸಂಪತ್ತನ್ನು ಲಕ್ಷಸದವ್ರು ಹಲವರು ಇರಬಹುದು, ಆದರೆ ಸಂಪತ್ತನ್ನು ದಾನ ಮಾಡಬಲ್ಲ ಸಾಮಾರ್ತ್ಯಉಳ್ಳವರು ಇರುವುದು ಕೆಲವೇ ಮಂದಿ ಮಾತ್ರ.
* ಅಸೂಯೆ ಹೆಡೆ ಎತ್ತಿದಾಗ ನಮ್ಮ ಪ್ರೀತಿ ಪಾತ್ರರೂ ಕೂಡ ನಮ್ಮ ವೈರಿಗಳಗುತ್ತಾರೆ, ಆದ್ದರಿಂದ ಮತ್ಸರಕ್ಕೆ ಅವಕಾಶ ಕೊಡಕೂಡದು.
ಮಾತಾಡಿ ಕೆಟ್ಟವರು ಅನ್ನಿಸಿ ಕೊಳ್ಳದಕಿಂತ, ಮೌನವಾಗಿದ್ದು ಅರ್ಥವಾಗದೇ ಉಳಿದುಬೀಡೋದು ಒಳ್ಳೆಯದು.
* ಸುಡು ಬೇಸಿಗೆ ಇದ್ದರೂ, ಮಳೆಯ ಆಗಮನ ನೀರಿಕ್ಷಿಸುವ ನವಿಲಿನಂತೆ,ಜೀವನದಲ್ಲಿ ತೊಂದರೆಗಳ ಬಳಿಕ ನೆಮ್ಮದಿ ದಿನಗಳು ಬರದೇಇರವು...
* ನಾವು ಯಾರನ್ನಾದರೂ ಸಂಪೂರ್ಣ ವಾಗಿ ನಂಬಿದರೆ ಎರಡು ಸಾದ್ಯತೆಗಳಿರುತ್ತವೆ. ಒಂದು,ಜೀವಮಾನದಲ್ಲಿ ಮರೆಯಲಾಗದಂತ ಗೆಳೆಯ ಸಿಕ್ಕಾನು, ಇಲ್ಲವೇ ಮರೆಯಲಾಗದಂತ ಪಾಠ ಕಲಸಿಯಾನು. ನಂಬುವ ಮುನ್ನ ತುಸು ಯೋಚನೆ ಮಾಡಬೇಕು.
* ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳುವುದು ಒಳ್ಳೆಯದಲ್ಲ,ಅದರಿಂದ ನಾವು ಪ್ರತಿಷ್ಠೆ ಯಾ ಮತ್ಸರ ಈ ಎರಡರಲ್ಲಿ ಯಾವುದಾದ ಒಂದರ ಭಾದೆಗೆ ಒಳಗಾಗುತೇವೆ.
*ಸಹನೆ ಇಂದ ಇರುವುದು ಕಠಿಣ; ಆದರೆ, ಅದು ನೀಡುವ ಅಂತ್ಯ ಫಲ ಶಾಂತಿ ಹಾಗು ಸಮಾದಾನ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಭಾನುವಾರ, ಏಪ್ರಿಲ್ 10, 2016
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.