ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಏಪ್ರಿಲ್ 10, 2016

ನುಡಿಮುತ್ತು - 33

* ಪುಸ್ತಕಗಳ್ಳನ್ನು ಓದುವುದರ ಮೂಲಕ, ಜಗತ್ತನ್ನು ಅತ್ಯಂತ ಸುಲಭ ವೆಚ್ಚದಲ್ಲಿ ನೋಡಬಹುದು.

* ಏಷ್ಟೇ ಅಡೆ- ತಡೆಗಳು ಎದುರಾದರು ಸೂರ್ಯ ಉದಯಿಸದೇ ಇರದು. ಅದೇ ರೀತಿ, ಜೀವನದಲ್ಲಿ ಗುರಿ ಸಾಧನೆಗೆ ಅಡ್ಡಿ- ಆತಂಕಗಳು ಎದುರಾಗುವುದು ಸಹಜ.ಅದಕ್ಕೆ, ಅಂಜಬಾರದು.

* ಇತರರು ನಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೆವೆಯೋ, ಅಂಥಹವುದನ್ನು ನಾವೂ ಇತರರಿಗೆ ಮಾಡಬೇಕು.

*ಸಂಪತ್ತನ್ನು ಲಕ್ಷಸದವ್ರು ಹಲವರು ಇರಬಹುದು, ಆದರೆ ಸಂಪತ್ತನ್ನು ದಾನ ಮಾಡಬಲ್ಲ ಸಾಮಾರ್ತ್ಯಉಳ್ಳವರು ಇರುವುದು ಕೆಲವೇ ಮಂದಿ ಮಾತ್ರ.

* ಅಸೂಯೆ ಹೆಡೆ ಎತ್ತಿದಾಗ ನಮ್ಮ ಪ್ರೀತಿ ಪಾತ್ರರೂ ಕೂಡ ನಮ್ಮ ವೈರಿಗಳಗುತ್ತಾರೆ, ಆದ್ದರಿಂದ ಮತ್ಸರಕ್ಕೆ ಅವಕಾಶ ಕೊಡಕೂಡದು.

ಮಾತಾಡಿ ಕೆಟ್ಟವರು ಅನ್ನಿಸಿ ಕೊಳ್ಳದಕಿಂತ, ಮೌನವಾಗಿದ್ದು ಅರ್ಥವಾಗದೇ ಉಳಿದುಬೀಡೋದು ಒಳ್ಳೆಯದು.

* ಸುಡು ಬೇಸಿಗೆ ಇದ್ದರೂ, ಮಳೆಯ ಆಗಮನ ನೀರಿಕ್ಷಿಸುವ ನವಿಲಿನಂತೆ,ಜೀವನದಲ್ಲಿ ತೊಂದರೆಗಳ ಬಳಿಕ ನೆಮ್ಮದಿ ದಿನಗಳು ಬರದೇಇರವು...

* ನಾವು ಯಾರನ್ನಾದರೂ ಸಂಪೂರ್ಣ ವಾಗಿ ನಂಬಿದರೆ ಎರಡು ಸಾದ್ಯತೆಗಳಿರುತ್ತವೆ. ಒಂದು,ಜೀವಮಾನದಲ್ಲಿ ಮರೆಯಲಾಗದಂತ ಗೆಳೆಯ ಸಿಕ್ಕಾನು, ಇಲ್ಲವೇ ಮರೆಯಲಾಗದಂತ ಪಾಠ ಕಲಸಿಯಾನು. ನಂಬುವ ಮುನ್ನ ತುಸು ಯೋಚನೆ ಮಾಡಬೇಕು.

* ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳುವುದು ಒಳ್ಳೆಯದಲ್ಲ,ಅದರಿಂದ ನಾವು ಪ್ರತಿಷ್ಠೆ ಯಾ ಮತ್ಸರ ಈ ಎರಡರಲ್ಲಿ ಯಾವುದಾದ ಒಂದರ ಭಾದೆಗೆ ಒಳಗಾಗುತೇವೆ.

*ಸಹನೆ ಇಂದ ಇರುವುದು ಕಠಿಣ; ಆದರೆ, ಅದು ನೀಡುವ ಅಂತ್ಯ ಫಲ ಶಾಂತಿ ಹಾಗು ಸಮಾದಾನ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು