fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ಸೆಪ್ಟೆಂಬರ್ 26, 2016

ಉಗ್ಘಡಿಸುವ ಗಬ್ಬಿದೇವಯ್ಯ


ಎರಡನರಿವಲ್ಲಿ ಭಂಡಾರಿ ಬಸವಣ್ಣ,
ಮೂರನರಿವಲ್ಲಿ ಚೆನ್ನಬಸವಣ್ಣ,
ಒಂದನರಿವಲ್ಲಿ ಪ್ರಭುದೇವರು.
ಇಂತೀ ಉಭಯದ ಸಂಗಂಗಳ ಮರೆದಲ್ಲಿ ನಿಜಗುಣ ನಿಜಸಂಗ.
ಇಂತೀ ಬಂಧಮೋಕ್ಷಕರ್ಮಂಗಳು
ಒಂದೂ ಇಲ್ಲದ ಮತ್ತೆ
ಬಾಗಿಲಿಂಗೆ ತಡಹಿಲ್ಲ.
ಎನ್ನ ಮಣಿಹ ಕೆಟ್ಟಿತ್ತುಕೂಡಲಸಂಗಮದೇವರಲ್ಲಿ ಬಸವಣ್ಣ
ಎನಗಾ ಮಣಿಹ ಬೇಡಾಯೆಂದ ಕಾರಣ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು