- ಒಬ್ಬ ಶಿಕ್ಷಕ ತಾನು ಕಲಿಯದೆ ಇನ್ನೊಬ್ಬರಿಗೆ ಕಲಿಸಲಾರ. ತಾನು ಉರಿಯದ ದೀಪ ಇನ್ನೊಂದುದೀಪವನ್ನು ಬೆಳಗಿಸಲಾರದು. - ರವೀಂದ್ರನಾಥ್ ಟ್ಯಾಗೋರ್.
- ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ.
- ದೇವರು ಎಲ್ಲರಿಗೂ ಅವಕಾಶ ಮತ್ತು ಆಯ್ಕೆ ಎರಡನ್ನು ನೀಡುತ್ತಾನೆ, ಅವಕಾಶ ನೀಡಿದಾಗ ಉತ್ತಮವಾದದನ್ನು ಆಯ್ಕೆ ಮಾಡಿಕೊಳ್ಳಬೇಕು...
- ಕೊಟ್ಟದ್ದನ್ನು ನೆನೆಯದೆ ಮತ್ತು ಪಡೆದದ್ದನ್ನು ಮರೆಯದೆ ಇರುವವರೇ ಜಗತ್ತಿನಲ್ಲಿ ಧನ್ಯರು.
- ಮಾತಿನಿಂದ ಮಾಡುವ ಗಾಯ ಕತ್ತಿಯ ಹೊಡೆತದ ಗಾಯಕ್ಕಿಂತಲು ತೀಷ್ಣವಾದದ್ದು ಆದುದರಿಂದ ಮಾತನಾಡುವಾಗ ಯೋಚಿಸಿ ಮಾತನಾಡಬೇಕು..
- ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ
ಭಾನುವಾರ, ಆಗಸ್ಟ್ 10, 2014
ನುಡಿಮುತ್ತುಗಳು 14
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.