fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಆಗಸ್ಟ್ 26, 2014

ಸ್ವತಂತ್ರ ಸಿದ್ಧಲಿಂಗ 2

ಅನುವನರಿದು ಅನುಭಾವಿಯಾದ ಕಾರಣ
ಸಮ್ಯಗ್ರ ಜ್ಞಾನದಿಂದ ತನ್ನನರಿದು, ತನ್ನನೆ ಶಿವಭಾವವಾಗಿ ಕಂಡು
ಆ ಶಿವಭಾವದಲ್ಲಿ ತನ್ನಹೃದಯವ
ಸಮ್ಮೇಳವ ಮಾಡಿದ ಶರಣನು.
ತಾನೆ ಶಿವನ ಪರಮೈಶ್ವರ್ಯಕ್ಕೆ ಭಾಜನವಾಗಿ
ಸರ್ವಲೋಕವನು ಶಿವನೊಳಗಡಗಿಸಿದನಾಗಿ,
ಆ ಶಿವನ ತನ್ನೊಳಗಡಗಿಸಿ,
ಆ ಶಿವನಲ್ಲಿ ಮನವ ನಿಲಿಸಿ ನೆನೆವುತ್ತಿರಲು
ಆ ನೆನೆವ ಮನಸಿನ ಲಯಕ್ಕೆ ಭಾಜನವಾದಾತ ಶಿವನೆಂದರಿದನು,
ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು.

                                                                       ---     ಸ್ವತಂತ್ರ ಸಿದ್ಧಲಿಂಗ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು