ನೀತಿಗೆಟ್ಟವನಿಗೆ ನಿಯತ್ತಿನ ಅರ್ಥ ಗೊತ್ತಿರುವುದಿಲ್ಲ,
ಗೊತ್ತಿದ್ದರೂ ಅದು ಅವನಿಗೆ ಅರ್ಥವಾಗುವುದಿಲ್ಲ,
ಅರ್ಥವಾದರೂ ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ,
ಸಾಧ್ಯವಾದರೂ ಜನ ಅವನನ್ನು ಸುಲಭವಾಗಿ ನಂಬುವುದಿಲ್ಲ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.