fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಡಿಸೆಂಬರ್ 26, 2014

ಅಗ್ಘವಣಿ ಹಂಪಯ್ಯ -2

 ಹಂಸಪತಿ ಗರುಡಪತಿ ವೃಷಭಪತಿ
ಮೊದಲಾದ ಸರ್ವಜೀವಾಧಿಪತಿ
ದೇವರಾಯ ಮಹಾರಾಯನ ಅರಸುತನ ಹೊಸತು:
ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ,
ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ.
ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ,
ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು,
ತೆರೆದ ಬಾಗಿಲ ಮುಚ್ಚುವರಿಲ್ಲ,
ಮುಚ್ಚಿದ ಬಾಗಿಲ ತೆರೆವವರಿಲ್ಲ.
ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು,
ಭಕ್ತರೆಂಬವರಿನ್ನು ಬದುಕಲೇ ಬಾರದು.
              -----> ಅಗ್ಘವಣಿ ಹಂಪಯ್ಯ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು