fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಜನವರಿ 10, 2015

ನುಡಿಮುತ್ತು 18

ಕೊನೆಯಲ್ಲಿ ನಮ್ಮ ನೆನಪಿಗುಳಿಯುವುದು ನಮ್ಮ ಶತ್ರುಗಳ ಮಾತಲ್ಲ, ನಮ್ಮ ಮಿತ್ರರ ಮೌನ.
ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಹಸಿವು ಒಂದು ರೋಗ ಎಂದು ತಿಳಿದುಕೋ. ಭಿಕ್ಷೆ ದೊರಕಿದುದನ್ನು ಔಷಢ ಎಂದು ಸೇವಿಸು. ಸಿಹಿಯನ್ನು ಬೇಡದಿರು. ದೊರೆತುದುದನ್ನು ಸೇವಿಸು. ರೋಗಕ್ಕೆ ಎಷ್ಟು ಪ್ರಮಾಣದ ಔಷಧ ಬೇಕೋ ಅಷ್ಟೇ ಆಹಾರ ಸೇವಿಸು. ಹೆಚ್ಚಲ್ಲ ಕಡಿಮೆಯಲ್ಲ.
— ಶಂಕರಾಚಾರ್ಯರು

ನಾವೆಲ್ಲರೂ ಸಹೋದರರಂತೆ ಸಹಬಾಳ್ವೆಯನ್ನು ನೆಡೆಸುವುದನ್ನ ಕಲಿಯಬೇಕು, ಇಲ್ಲದಿದ್ದರೆ ಮೂರ್ಖರಂತೆ ನಾಶವಾಗಬೇಕು.
ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಕಣ್ಣಿಗೆ ಕಣ್ಣು ತತ್ವವು ಇಡೀ ಜಗತ್ತನ್ನು ಕುರುಡಾಗಿಸುವುದು
ಮಹಾತ್ಮಾ ಗಾಂಧಿ


ಹೊಗೆ-ಎಂಜಿನ್ ಪೋಪೊಪೆಡೆ,ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ,ಚರ್ಚಿಲನ ಚುಟ್ಟ.
— ಬಿಳಿಗಿರಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು