fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಡಿಸೆಂಬರ್ 10, 2014

ನುಡಿಮುತ್ತು 18

ತಾಯಿ ಇಲ್ಲದ ತವರಿಗೆ ಮಗಳು ಬಂದರೆ ಉರಿಬೇಸಗೆಯಲ್ಲಿ ಮರಳು ಗಾಡಿಗೆ ಬಂದಂತೆ.
-ಅನಕೃ

ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತ ಮಿಗಿಲು.
-ಲೋಕೋಕ್ತಿ

ದುಡಿಮೆ ಮುನ್ನಡೆಗೆ ಕೀಲಿ.
-ನಾಣ್ನುಡಿ

ದೇವರು ಒಬ್ಬನೇ. ಅವನನ್ನು ಭಾವಿಸುವ ಮನಸ್ಸುಗಳು ಮಾತ್ರ ಅನೇಕ.
-ಉಪನಿಷತ್

ದುಡ್ಡು ಎಂದರೆ ದುಡಿದು ತರಬೇಕಾದ ವಸ್ತು.
-ನಾ.ಕಸ್ತೂರಿ

ಕಾಲ ಎನ್ನುವುದು ನಿಂತ ನೀರಲ್ಲ ಹರಿಯುತ್ತಿರುವ ಪ್ರವಾಹ.
-ಷೇಕ್ಸ್ ಪಿಯರ್

ಕಳೆದುಹೋದ ಸುಖವನ್ನು ನೆನಪಿಸಿಕೊಳ್ಳುವುದೇ ದುಃಖಗಳಲ್ಲಿ ದುಃಖ.
-ಷೇಕ್ಸ್ ಪಿಯರ್

ಕಣ್ಣುಗಳ ಬದಲಾಗಿ ಹೃದಯದಿಂದ ನೋಡುವುದೇ ತಾಳ್ಮೆ.
-ನೋಟ್ಸ್

ಕಾವ್ಯೋಪಾಸನೆಯು ಉತ್ತಮ ಆತ್ಮ ಸಂಸ್ಕಾರ.
-ಡಿವಿಜಿ

ಕೀರ್ತಿ ಬಂದಾಗ ನೆನಪಿನ ಶಕ್ತಿ ಅಳಿಯುತ್ತದೆ.
-ಹೆನ್ರಿವಾರ್ಡ್ ಬೇಚರ್

                                             ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು