fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಫೆಬ್ರವರಿ 26, 2015

ಅಖಂಡ ಮಂಡಲೇಶ್ವರ

ಅಂಕಿತ ನಾಮ: ಷಣ್ಮುಖಸ್ವಾಮಿ

ಕಾಲ:

ದೊರಕಿರುವ ವಚನಗಳು: 2 (ಆಧಾರ: ಸಮಗ್ರ ವಚನ ಸಂಪುಟ)

ತಂದೆ/ತಾಯಿ:

ಹುಟ್ಟಿದ ಸ್ಥಳ:

ಪರಿಚಯ: 


 ಕೊಲಲಾರದೆಯೆ
ಹಿಂದೆ ಬಂದುದನರಿದುದಿಲ್ಲಾಗಿ,
ಮುಂದೆ ಬಾಹದಕೆ ನೀ ಚಿಂತಿಸಲೇಕೆ ?
ಇಂದಿಗೆಂಬುದು ಲಿಂಗದೊಲವು.
ಶಿವಶರಣಂಗೆ ನಾಳೆ ಇಂದು ಎಂಬ ಅಭಾವವಿಲ್ಲ.
ಕಡುಗಲಿಯಾದ ಶರಣ ರಕ್ಷೆಯ ಕಾಯವೇನಯ್ಯಾ,
ಅಖಂಡ ಮಂಡಲೇಶ್ವರಾ.

 ಹೇಮ ಕಾಮಿನಿ ಭೂಮಿ ಜೀವರಾಧಾರ,
ಜೀವರ ಪ್ರಾಣ, ಜೀವರ ಸಿಕ್ಕು ತೊಡಲು.
ಇಹಪರದೊಳಗೆ ಜಂಘೆಯ ಬಿಟ್ಟು,
ಲಂಘಿಸಿ ನಿಂದಾತನೆ ವಿರತಿ ಸಮಗ್ರ ಕಾಣಾ,
ಮರ್ಕಟೇಶ್ವರಾ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು