ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶುಕ್ರವಾರ, ಏಪ್ರಿಲ್ 10, 2015

ನುಡಿಮುತ್ತು 21

ಕವಿತೆಯೆಂದರೆ ಶಬ್ದಗಳ ಹಂದರವಲ್ಲ, ಜೀವನದೆಡೆಗಿನ ಅನುಸಂಧಾನದ ದೃಷ್ಟಿಕೋನ.
ಜೇಮ್ಸ್ ಬ್ರಾಡ್‌ಸ್ಕಿ

ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.
ಸಿಗ್ಮಂಡ್ ಫ್ರಾಯ್ಡ್

ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...
ಎಮರ್ಸನ್

ಭಾರತ ಚಿತ್ತವಪ್ಪಳಿಸುತಿವೆಬೇರೆಯ ನಾಡಿನ ಚಿತ್ತಗಳುಬೇರೆಯಾಗುತಿದೆ ಸ್ವ೦ತಿಕೆಯಳಿಯುತನೇರಗಾಣದೀ ಒತ್ತಿನೊಳು.
ಪು ತಿ

ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
ಜೆ. ಪಾಲ್ ಗೆಟ್ಟಿ

ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.
ಮಹಾತ್ಮ ಗಾಂಧಿ

ಯಾವುದು ಕಾಲದ ಕಠಿಣ ಪರೀಕ್ಷೆಯಲ್ಲೂ ಅಚಲವಾಗಿರುತ್ತದೆಯೋ ಅದೇ ಸತ್ಯ.
ಅಲ್‌ಬರ್ಟ್ ಐನ್‌ಸ್ಟೀನ್

ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
ವಿನೋಬಾ ಭಾವೆ

"ನೀವು ಲೋಕವನ್ನಾಗಲೋ, ಸಮಾಜವನ್ನಾಗಲೀ, ಪುರೋಹಿತಶಾಹಿಯನ್ನಾಗಲೀ ಬದಲಾಯಿಸಲು ಪ್ರಯತ್ನಿಸುವ ಅಗತ್ಯ ಖಂಡಿತ ಇಲ್ಲ. ನೀವು ಮತ್ತು ನಿಮ್ಮ ಮನಸ್ಸು ಪರಿವರ್ತನೆ ಆಗದೆ ಏನೂ ಬದಲಾಗುವುದಿಲ್ಲ"
ಕುವೆಂಪು

ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದುಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು  ಮನುಷ್ಯನ ಬಳಿ ಸೇರುತ್ತೇವೆ.
— ವಿನೋಬಾ ಭಾವೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು