ಆ ಸಾವೇ ಬಂದು ನನ್ನ ಎಳೆದೊಯ್ದರೂ ಚಿಂತೆಯಿಲ್ಲ,
ಈ
ಸ್ವಾರ್ಥ ಮನಸ್ಸುಗಳ ನಡುವೆ ಬದುಕಿಗಾಗಿ ಹೋರಾಟ ನಡೆಸಲಾರೆ.
ಲೋಕವೆಲ್ಲಾ ಸದ್ದು ಗದ್ದಲಗಳಿಂದ ಸಂಭ್ರಮಪಟ್ಟು ಕುಣಿದಾಡಿದರೂ
ಲೋಕವೆಲ್ಲಾ ಸದ್ದು ಗದ್ದಲಗಳಿಂದ ಸಂಭ್ರಮಪಟ್ಟು ಕುಣಿದಾಡಿದರೂ
ನನ್ನ ಮನಸ್ಸು ಮಾತ್ರ ಮೌನವನ್ನೇ ಪ್ರೀತಿಸುತ್ತದೆ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.