fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಜುಲೈ 24, 2015

ಬ್ರಹ್ಮ

  • ಬೇರೆಯವರ ಹಣೆಬರಹವನ್ನು ಬರೆಯೋದೇ ಇವನ ಹಣೆಬರಹ
  • ಇವನಿಂದ ನಿದ್ರಾವಸ್ಥೆಯಲ್ಲಿ ಹಣೆಬರಹ ಬರೆಸಿಕೊಂಡವರೆಲ್ಲ ಇಂದು ನೈಟ್ ಡ್ಯೂಟಿಯಲ್ಲಿದ್ದಾರೆ
  • ಇವನೊಂಥರ ಡಾಕ್ಟರ್ ಇದ್ದಹಾಗೆ. ಇವನು ಬರೆದದ್ದನ್ನು ಯಾರಿಂದಲೂ ಓದಲು ಸಾಧ್ಯವಿಲ್ಲ
  • ಇವನ ಕೈ ಬರಹವೆಲ್ಲ ಬ್ರಹ್ಮಲಿಪಿಯೇ
  • ಹುಟ್ಟು ಸಾವುಗಳಿಗೆಲ್ಲ ಮುಹೂರ್ತ ಫಿಕ್ಸ್ ಮಾಡುವಾತ
  • ನಮ್ಮ ನಾಲ್ಕು ಮುಖದ ರಾಷ್ಟ್ರ ಲಾಂಛನಕ್ಕೆ ನಾಲ್ಕು ಮುಖದ ಬ್ರಹ್ಮನೇ ಸ್ಫೂರ್ತಿ
  • ಜನಸಂಖ್ಯಾ ಸ್ಫೋಟಕ್ಕೆ ಮುಖ್ಯ ಕಾರಣನೀತ
  • ಪುಲ್ಲಿಂಗವಾದರೆ ಸಗುಣ. ನಪುಂಸಕ ಬ್ರಹ್ಮನಾದರೆ ನಿರ್ಗುಣ
  • ಹಮ್ಮು ತೊರೆದವಗೆ ಬೊಮ್ಮನೊಲಿವನು
  • ಇವನು ದೇವರು, ಆದರೂ ಪೂಜೆ ಮಾಡುವವರಿಲ್ಲ
-ವಿಶ್ವನಾಥ ಸುಂಕಸಾಳ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು