fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಅಕ್ಟೋಬರ್ 10, 2015

ನುಡಿಮುತ್ತು 27

ಕ್ರೂರ ಹುಲಿಗಿಂತ ಕ್ರೂರವಾದುದೆಂದರೆ ಜನರನ್ನು ಹಿಂಸಿಸುವ ಸರಕಾರ.
- ಕನ್ ಫ್ಯೂಷಿಯಸ್

ಕೆಟ್ಟ ಮಾತಿನೊಡನೆ ಗೆಳೆತನವು ಕೊನೆಗೊಳ್ಳುತ್ತದೆ.
-ಪಂಚತಂತ್ರ

ಕಾಲವನ್ನು ನಾವು ಪಾಲಿಸಿದರೆ ಅದು ನಮಗೆ ವಿಧೇಯವಾಗಿರುತ್ತದೆ.
-ಸರ್ ಎಂ.ವಿ

ಕಟ್ಟುವೆವು ನಾವು ಹೊಸ ನಾಡೊಂದನು; ರಸದ ಬೀಡೊಂದನು.
-ಅಡಿಗರು

ಚೆನ್ನಾಗಿ ಮುಚ್ಚಿಟ್ಟ ಪುಸ್ತಕ ಕೇವಲ ಒಂದು ಕಾಗದದ ಕಂತೆ.
-ನಂಬಿಯಾರ್

ಕಾಮವಿದ್ದವನಿಗೆ ರಾಮನಿಲ್ಲ: ರಾಮನಿದ್ದವನಿಗೆ ಕಾಮವಿಲ್ಲ; ಕಾಮವನ್ನು ಗೆದ್ದವನು ರಾಮನನ್ನು ಗೆಲ್ಲಬಲ್ಲ.
-ಓಶೋ

ಅಹಿಂಸೆ ಇಲ್ಲದೆ ಸತ್ಯ ಸಾಕ್ಷಾತ್ಕಾರ ಸಾಧ್ಯವಿಲ್ಲ.
-ಗಾಂಧೀಜಿ

ಅರಮನೆಯನ್ನು ಏರಿದರೂ ಕಾಗೆ ಗರುಡ ಪಕ್ಷಿಯಾದೀತೇ?
-ಸುಭಾಷಿತ

ಆಡದೆ ಮಾಡುವವನು ರೂಢಿಯೊಳುತ್ತಮನು.
-ಸರ್ವಜ್ಞ

ಇರಬೇಕು ಇರಬೇಕು ಸಂಸಾರದಿ ಜನಕಾದಿ ರಾಜ ಋಷಿಗಳಂತೆ.
-ಪುರಂದರದಾಸರು


                                    ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು