fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಜನವರಿ 02, 2016

ಡಿಸೆಂಬರ್ ಪ್ರಶ್ನೆ 14

೧.    ಭಾರತದ ಅತಿದೊಡ್ಡ ಸಾರ್ವಜನಿಕ ಹಾಗೂ ಪ್ರಪಂಚದಲ್ಲೇ ಅತೀ ಹೆಚ್ಚು ಶಾಖೆಗಳನ್ನು ಒಳಗೊಂಡ ಬ್ಯಾಂಕ್ ಯಾವುದು?
೨.    ಕೊಯ್ನಾ ಅಣೆಕಟ್ಟು ಯಾವ ರಾಜ್ಯದಲ್ಲಿದೆ?
೩.    ಸತ್ಯ ಶೋಧಕ ಸಮಾಜವನ್ನು ಯಾರು ಸ್ಥಾಪಿಸಿದರು?
೪.    ಚೆಸ್ ಗ್ರ್ಯಾಂಡ್ ಮಾಸ್ಟರ ಪದವಿ ಪಡೆದ ಬಾರತದ ಮೊದಲ ಆಟಗಾರ ಯಾರು?
೫.    ಮೊದಲ ಬಾರಿಗೆ ಭಾರತದಲ್ಲಿ ಸಿಮೆಂಟಿನ ಉತ್ಪಾದನೆ ಪ್ರಾರಂಭವಾದ ಸ್ಥಳ ಯಾವುದು?
೬.    ಹೆಚ್ಚು ಕಾರ್ಖಾನೆಗಳನ್ನು ಹೊಂದಿರುವ ರಾಜ್ಯ ಯಾವುದು?
೭.    ಬಿಜಾಪುರದ ಗೋಲಗುಮ್ಮಟ ಪ್ರಪಂಚದಲ್ಲಿ ಎಷ್ಟನೇಯ ದೊಡ್ಡ ಗುಮ್ಮಟವಾಗಿದೆ?
೮.    ತಾಜಮಹಲ್ ಯಾವ ನದಿಯ ದಂಡೆಯ ಮೇಲೆ ಕಟ್ಟಿಸಲಾಗಿದೆ?
೯.    ಭಾರತವು ತನ್ನ ಪ್ರಥಮ ಭೂಗರ್ಭ ಅಣು ಸ್ಪೋಟವನ್ನು ಎಲ್ಲಿ ನಡೆಸಿತು?
೧೦.    ಭಾರತ ಸಂವಿಧಾನದಲ್ಲಿ ಹೆಚ್ಚು ಮನ್ನಣೆ ಪಡೆದಿದ್ದರೂ ಸಹ ಹೆಚ್ಚು ಬಳಕೆಯಿಲ್ಲದ ಭಾಷೆ ಯಾವುದು?
೧೧.    ವ್ಯಾಟ್ (ಗಿಂಖಿ) ತೆರಿಗೆ ಯಾವ ವರ್ಷದಿಂದ ಜಾರಿಗೆ ಬಂದಿದೆ?
೧೨.    ಭಾರತದ ಕೃಷಿ ಸಂಶೋಧನಾ ಮಂಡಳಿಯ ಪ್ರಧಾನ ಕಛೇರಿ ಎಲ್ಲಿದೆ?
೧೩.    ಭಾರತದಲ್ಲಿ ಮೊಟ್ಟ ಮೊದಲ ಕಾರ್ಮಿಕ ಸಂಘ ಎಲ್ಲಿ ಪ್ರಾರಂಭಿಸಲಾಯಿತು?
೧೪.    ಅತಿ ಹೆಚ್ಚು ಗೋಧಿ ಉತ್ಪಾದಿಸುವ ರಾಜ್ಯ ಯಾವುದು?
೧೫.    ಚಿರಂಜೀವಿಯಿಂದ ಸ್ಥಾಪಿತವಾದ ’ಪ್ರಜಾರಾಜ್ಯಂ’ ಪಕ್ಷದ ಲಾಂಛನ ಯಾವುದು?
೧೬.    ತುರಂಗ ಭಾರತವೆಂದು ಪ್ರಚಲಿತವಾದ ನೀತಿಕಾವ್ಯ ಯಾವುದು?
೧೭.    ಭಾರತದಲ್ಲಿ ಅತಿಹೆಚ್ಚು ಮಾತನಾಡುವ ಎರಡನೇಯ ಭಾಷೆ ಯಾವುದು?
೧೮.    ಯಾರ ಸಮಾಧಿಗೆ ಶಕ್ತಿ ಸ್ಥಳವೆಂದು ಹೆಸರಿಡಲಾಗಿದೆ?
೧೯.    ಮನುಷ್ಯನ ದೇಹದಲ್ಲಿ ಅತ್ಯಂತ ಉದ್ದವಾದ ಎಲುಬು ಯಾವುದು?
೨೦.    ಭಾರತದ ಧ್ವಜವನ್ನು ಯಾವ ಬಟ್ಟೆಯಿಂದ ತಯಾರಿಸಲಾಗುತ್ತದೆ?
೨೧.    ಭಾರತೀಯ ಜ್ಞಾನ ಪೀಠ ಗಳಿಸಿದ ಏಕೈಕ ಪಂಜಾಬಿ ಲೇಖಕಿ ಯಾರು?
೨೨.    ಭಾರತದಲ್ಲಿ ಗೊಲ್ಕೊಂಡ ಕೋಟೆ ಎಲ್ಲಿದೆ?
೨೩.    ಅತೀ ಹೆಚ್ಚು ಉಪಗ್ರಹಗಳನ್ನು (೨೧) ಹೊಂದಿರುವ ಗ್ರಹ ಯಾವುದು?
೨೪.    ಗ್ರೀನ್ ಪಾರ್ಕ್ ಕ್ರೀಡಾಂಗಣ ಎಲ್ಲಿದೆ?
೨೫.    ಜಗತ್ತಿನಲ್ಲೆ ಅತೀ ಹೆಚ್ಚು ಚಹಾ ಉತ್ಪಾದಿಸುವ ದೇಹ ಯಾವುದು?
೨೬.    ಹವಾಮಹಲ್ ಅರಮನೆ ಎಲ್ಲಿದೆ?
೨೭.    ಇಂಡಿಯಾ ಡಿವೈಡೆಡ್ ಈ ಪುಸ್ತಕ ಲೇಖಕರು ಯಾರು?
೨೮.    ಜೈಹಿಂದ್ ಈ ಘೋಷಣೆ ಕೊಟ್ಟವರು ಯಾರು?
೨೯.    ಕಾಯಿಗಳನ್ನು ಹಣ್ಣು ಮಾಡಲು ಬಳಸುವ ರಾಸಾಯನಿಕ ಯಾವುದು?




ಕೃಪೆ :   ಮಹಾಂತೇಶ್ ಯರಗಟ್ಟಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು