- ಜ್ಞಾನವಂತನಾದ ಮಿತ್ರನು ಜೀವನದ ಬಹುದೊಡ್ಡ ವರದಾನ.
- ಬೇರೆಯವರನ್ನು ಆಡಿಕೊಂಡು ನೋಡಿ ನಗುವ ಮೊದಲು, ನಿನ್ನನ್ನು ನೀನು ಆಡಿಕೊಂಡು ನಗು.
- ಸತ್ಯ ಮತ್ತು ನ್ಯಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಮನುಷ್ಯನ ಸಭ್ಯತೆ ಹಾಗೂ ಸಜ್ಜನಿಕೆಯ ಒಂದು ಅಂಗ.
- ಸಮುದ್ರದಲ್ಲಿ ಸುರಿದ ಮಳೆ, ಹಸಿವಿಲ್ಲದವನಿಗೆ ನೀಡಿದ ಭೋಜನ, ಧನವಂತನಿಗೆ ಕೊಟ್ಟ ದಾನ, ದರಿದ್ರನಿಗೆ ಬಂದ ಯೌವನ ಇವೆಲ್ಲ ವ್ಯರ್ಥವೇ ಸರಿ.
- ಮನಸ್ಸಿನಲ್ಲಿ ಭಗವಂತನ ಆಲೋಚನೆ, ನುಡಿಯಲ್ಲಿ ಆತನ ಗುಣಗಾನ, ಕ್ರಿಯೆಯಲ್ಲಿ ಪವಿತ್ರ ಕಾಯಕ ಇದೇ ದೈವ ಸಾಕ್ಷಾತ್ಕಾರದ ಮೂಲ.
- ಹುಟ್ಟು - ಸಾವು ಈ ಎರಡು ಪದಗಳ ಅಕ್ಷರಗಳು ಎರಡಾದರೂ ಈ ಎರಡರ ನಡುವಿನ ಬದುಕು ತುಂಬಾ ನಿಗೂಢ.
- ಪ್ರೀತಿ ಮತ್ತು ಸ್ನೇಹ ಒಂದು ನಾಣ್ಯದ ಎರಡು ಮುಖಗಳು. ಸ್ನೇಹದ ಬಳಿಯಿಂದ ಪ್ರೀತಿ ಮರವಾಗಿ ಬೆಳೆಯುತ್ತದೆ.
- ಬದುಕಿನ ನಿಗೂಢಗಳನ್ನು ಅರಿಯುವ ಮೊದಲು ಮಾನವ ನಿನ್ನನ್ನು ನೀನು ಮೊದಲು ತಿಳಿ.
- ಬದುಕಲು ಸಾವಿರ ಭಾಷೆಗಳಿರಬಹುದು ಆದರೆ ಪ್ರೀತಿಸಲು ಕನ್ನಡವೊಂದೇ ಸಾಕು.---- ಮಂಜು
- ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.----ಹಿತೋಪದೇಶ, ಸುಹೃದ್ಭೇದ
- ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.----ಹಿತೋಪದೇಶ, ಸುಹೃದ್ಭೇದ
- ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ — ಟಿ.ಪಿ.ಕೈಲಾಸಂ
- ಆಳುವಾಗ ಒಂಟಿಯಾಗಿ ಆಳು, ನಗುವಾಗ ಎಲ್ಲರೊಡನೆ ನಗು. — ಥಾಮಸ್
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ
ಭಾನುವಾರ, ಜನವರಿ 10, 2016
ನುಡಿಮುತ್ತು - 30
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.