fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಫೆಬ್ರವರಿ 10, 2016

ನುಡಿಮುತ್ತು - 31



*ನಾವು ವಸ್ತುಗಳನ್ನು ಅವು ಇರುವಂತೆಯೇ ನೋಡುವುದಿಲ್ಲ, ಬದಲಾಗಿ ನಾವಿರುವಂತೆ ನೋಡುತ್ತೇವೆ.


* ನಾವು ಬೇರೆಯವರ ಬಗ್ಗೆ ಮಾತಾಡುವಾಗ, ನಾವೆಷ್ಟು ಯೋಗ್ಯರಿದ್ದೇವೆ  ಎಂದು  ಯೋಚಿಸಬೇಕು


* ಕಲ್ಪನೆ ಎಂಬುದು ಕೆರಳಿದ ಸಿಂಹವಿದ್ದಂತೆ. ಅದು ಹುಚ್ಚೆದ್ದು ಓಡಲು ಬಿಟ್ಟರೆ   ನಿಯಂತ್ರಿಸುವುದು ಕಷ್ಟ. ಮನೋ ನಿಗ್ರಹ ಇರಬೇಕು.


* ನೀರಿನಲ್ಲಿ ಕಾಣುವ ಪ್ರಾಕ್ರತಿಕ   ಸೊಬಗಿನ ಪ್ರತಿಬಿಂಬದಂತೆ, ನಮ್ಮ ಮನಸೂ ದ್ವೇಷ ಅಸೂಯೆಗಳಿಂದ ಮುಕ್ತವಾಗಿರಬೇಕು.


* ಒತ್ತಡವು ನಮ್ಮನ್ನು ಸಾಯಿಸುವ ಮೊದಲೇ, ಅದನ್ನು ನಾವು ಸಾಯಿಸಬೇಕು. ಒತ್ತಡ  ನಿಭಾಯಿಸುವುದನ್ನು ಕಲಿತರೆ ಜೀವನ ನಿರ್ವಹಣೆ ಸುಲಭ.


*ಯಾವುದನ್ನು ನಾವು ಗೌರವಿಸುವುದಿಲ್ಲವೂ  ಅದನ್ನು ಮಾಡಹೊರಟರೆ ಸಂತೋಷ ನಮ್ಮ ಪಾಲಿಗಿರುವುದಿಲ್ಲ.


* ನಾವು ಒಳ್ಳೆಯ ಕಾರ್ಯಗಳ್ಳನ್ನು ಮಾಡಿದರೆ, ಅವು ನಮ್ಮ ಜೀವನದಲ್ಲಿಯೇ ಪ್ರತಿಫಲಿಸುತ್ತವೆ. ಅಂತೆಯೇ ದುಷ್ಟ ಕೆಲಸಗಳ್ಳನ್ನು ಮಾಡಿದರೆ, ಅವೇ ನಮ್ಮ ಜೀವನದಲ್ಲಿ ಮತ್ತೆ ಪಾಪವಾಗಿ ನಮ್ಮನ್ನು ಆವರಿಸಿಕೊಳುತ್ತದೆ.


* ಇತರರಿಗೆ ಏನಾದರೂ ಹಂಚುವುದಿದ್ದರೆ ಸಂತಸವನ್ನು ಹಂಚಬೇಕು.

ಅದಕ್ಕಿಂತ ದೊಡ್ಡದಾದ ದಾನ ಧರ್ಮ ಮತ್ತೊಂದು ಇರಲಿಕ್ಕಿಲ್ಲ.


* ಭೂಮಿಯನ್ನು  ಉತ್ತಿ-ಬಿತ್ತಿ ಮಳೆಯಾದರಷ್ಟೇ , ಉತ್ತಮ ಬೆಳೆ ಸಾಧ್ಯ. ರಾತ್ರೋರಾತ್ರಿ  ಯಾವ ಚಮತ್ಕಾರವೂ ಆಗದು. ಹಾಗೇಯೇ ನಾವಂದುಕೊಂಡ ಕೆಲಸ, ಗುರಿ ತಲುಪ ಬೇಕಿದ್ದರೆ ಪರಿಶ್ರಮ ಪಡಬೇಕು.


* "ದೋಷವನ್ನು ಹುಡುಕುವುದು ಸುಲಭ ಆದರೆ ಅದನ್ನು ಸರಿಪಡಿಸುವುದು ಕಠಿಣ"

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು