*ನಾವು ವಸ್ತುಗಳನ್ನು ಅವು ಇರುವಂತೆಯೇ ನೋಡುವುದಿಲ್ಲ, ಬದಲಾಗಿ ನಾವಿರುವಂತೆ ನೋಡುತ್ತೇವೆ.
* ನಾವು ಬೇರೆಯವರ ಬಗ್ಗೆ ಮಾತಾಡುವಾಗ, ನಾವೆಷ್ಟು ಯೋಗ್ಯರಿದ್ದೇವೆ ಎಂದು ಯೋಚಿಸಬೇಕು.
* ಕಲ್ಪನೆ ಎಂಬುದು ಕೆರಳಿದ ಸಿಂಹವಿದ್ದಂತೆ. ಅದು ಹುಚ್ಚೆದ್ದು ಓಡಲು ಬಿಟ್ಟರೆ ನಿಯಂತ್ರಿಸುವುದು ಕಷ್ಟ. ಮನೋ ನಿಗ್ರಹ ಇರಬೇಕು.
* ನೀರಿನಲ್ಲಿ ಕಾಣುವ ಪ್ರಾಕ್ರತಿಕ ಸೊಬಗಿನ ಪ್ರತಿಬಿಂಬದಂತೆ, ನಮ್ಮ ಮನಸೂ ದ್ವೇಷ ಅಸೂಯೆಗಳಿಂದ ಮುಕ್ತವಾಗಿರಬೇಕು.
* ಒತ್ತಡವು ನಮ್ಮನ್ನು ಸಾಯಿಸುವ ಮೊದಲೇ, ಅದನ್ನು ನಾವು ಸಾಯಿಸಬೇಕು. ಒತ್ತಡ ನಿಭಾಯಿಸುವುದನ್ನು ಕಲಿತರೆ ಜೀವನ ನಿರ್ವಹಣೆ ಸುಲಭ.
*ಯಾವುದನ್ನು ನಾವು ಗೌರವಿಸುವುದಿಲ್ಲವೂ ಅದನ್ನು ಮಾಡಹೊರಟರೆ ಸಂತೋಷ ನಮ್ಮ ಪಾಲಿಗಿರುವುದಿಲ್ಲ.
* ನಾವು ಒಳ್ಳೆಯ ಕಾರ್ಯಗಳ್ಳನ್ನು ಮಾಡಿದರೆ, ಅವು ನಮ್ಮ ಜೀವನದಲ್ಲಿಯೇ ಪ್ರತಿಫಲಿಸುತ್ತವೆ. ಅಂತೆಯೇ ದುಷ್ಟ ಕೆಲಸಗಳ್ಳನ್ನು ಮಾಡಿದರೆ, ಅವೇ ನಮ್ಮ ಜೀವನದಲ್ಲಿ ಮತ್ತೆ ಪಾಪವಾಗಿ ನಮ್ಮನ್ನು ಆವರಿಸಿಕೊಳುತ್ತದೆ.
* ಇತರರಿಗೆ ಏನಾದರೂ ಹಂಚುವುದಿದ್ದರೆ ಸಂತಸವನ್ನು ಹಂಚಬೇಕು.
ಅದಕ್ಕಿಂತ ದೊಡ್ಡದಾದ ದಾನ ಧರ್ಮ ಮತ್ತೊಂದು ಇರಲಿಕ್ಕಿಲ್ಲ.
* ಭೂಮಿಯನ್ನು ಉತ್ತಿ-ಬಿತ್ತಿ ಮಳೆಯಾದರಷ್ಟೇ , ಉತ್ತಮ ಬೆಳೆ ಸಾಧ್ಯ. ರಾತ್ರೋರಾತ್ರಿ ಯಾವ ಚಮತ್ಕಾರವೂ ಆಗದು. ಹಾಗೇಯೇ ನಾವಂದುಕೊಂಡ ಕೆಲಸ, ಗುರಿ ತಲುಪ ಬೇಕಿದ್ದರೆ ಪರಿಶ್ರಮ ಪಡಬೇಕು.
* "ದೋಷವನ್ನು ಹುಡುಕುವುದು ಸುಲಭ ಆದರೆ ಅದನ್ನು ಸರಿಪಡಿಸುವುದು ಕಠಿಣ"
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ
ಬುಧವಾರ, ಫೆಬ್ರವರಿ 10, 2016
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.