*ನಾವು ವಸ್ತುಗಳನ್ನು ಅವು ಇರುವಂತೆಯೇ ನೋಡುವುದಿಲ್ಲ, ಬದಲಾಗಿ ನಾವಿರುವಂತೆ ನೋಡುತ್ತೇವೆ.
* ನಾವು ಬೇರೆಯವರ ಬಗ್ಗೆ ಮಾತಾಡುವಾಗ, ನಾವೆಷ್ಟು ಯೋಗ್ಯರಿದ್ದೇವೆ ಎಂದು ಯೋಚಿಸಬೇಕು.
* ಕಲ್ಪನೆ ಎಂಬುದು ಕೆರಳಿದ ಸಿಂಹವಿದ್ದಂತೆ. ಅದು ಹುಚ್ಚೆದ್ದು ಓಡಲು ಬಿಟ್ಟರೆ ನಿಯಂತ್ರಿಸುವುದು ಕಷ್ಟ. ಮನೋ ನಿಗ್ರಹ ಇರಬೇಕು.
* ನೀರಿನಲ್ಲಿ ಕಾಣುವ ಪ್ರಾಕ್ರತಿಕ ಸೊಬಗಿನ ಪ್ರತಿಬಿಂಬದಂತೆ, ನಮ್ಮ ಮನಸೂ ದ್ವೇಷ ಅಸೂಯೆಗಳಿಂದ ಮುಕ್ತವಾಗಿರಬೇಕು.
* ಒತ್ತಡವು ನಮ್ಮನ್ನು ಸಾಯಿಸುವ ಮೊದಲೇ, ಅದನ್ನು ನಾವು ಸಾಯಿಸಬೇಕು. ಒತ್ತಡ ನಿಭಾಯಿಸುವುದನ್ನು ಕಲಿತರೆ ಜೀವನ ನಿರ್ವಹಣೆ ಸುಲಭ.
*ಯಾವುದನ್ನು ನಾವು ಗೌರವಿಸುವುದಿಲ್ಲವೂ ಅದನ್ನು ಮಾಡಹೊರಟರೆ ಸಂತೋಷ ನಮ್ಮ ಪಾಲಿಗಿರುವುದಿಲ್ಲ.
* ನಾವು ಒಳ್ಳೆಯ ಕಾರ್ಯಗಳ್ಳನ್ನು ಮಾಡಿದರೆ, ಅವು ನಮ್ಮ ಜೀವನದಲ್ಲಿಯೇ ಪ್ರತಿಫಲಿಸುತ್ತವೆ. ಅಂತೆಯೇ ದುಷ್ಟ ಕೆಲಸಗಳ್ಳನ್ನು ಮಾಡಿದರೆ, ಅವೇ ನಮ್ಮ ಜೀವನದಲ್ಲಿ ಮತ್ತೆ ಪಾಪವಾಗಿ ನಮ್ಮನ್ನು ಆವರಿಸಿಕೊಳುತ್ತದೆ.
* ಇತರರಿಗೆ ಏನಾದರೂ ಹಂಚುವುದಿದ್ದರೆ ಸಂತಸವನ್ನು ಹಂಚಬೇಕು.
ಅದಕ್ಕಿಂತ ದೊಡ್ಡದಾದ ದಾನ ಧರ್ಮ ಮತ್ತೊಂದು ಇರಲಿಕ್ಕಿಲ್ಲ.
* ಭೂಮಿಯನ್ನು ಉತ್ತಿ-ಬಿತ್ತಿ ಮಳೆಯಾದರಷ್ಟೇ , ಉತ್ತಮ ಬೆಳೆ ಸಾಧ್ಯ. ರಾತ್ರೋರಾತ್ರಿ ಯಾವ ಚಮತ್ಕಾರವೂ ಆಗದು. ಹಾಗೇಯೇ ನಾವಂದುಕೊಂಡ ಕೆಲಸ, ಗುರಿ ತಲುಪ ಬೇಕಿದ್ದರೆ ಪರಿಶ್ರಮ ಪಡಬೇಕು.
* "ದೋಷವನ್ನು ಹುಡುಕುವುದು ಸುಲಭ ಆದರೆ ಅದನ್ನು ಸರಿಪಡಿಸುವುದು ಕಠಿಣ"
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಬುಧವಾರ, ಫೆಬ್ರವರಿ 10, 2016
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.