ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಜುಲೈ 10, 2016

ನುಡಿಮುತ್ತು - 36

  • ಯಾರು ಅಸಂತುಷ್ಟಿಯಿಂದ ಮುಕ್ತರಾಗುತ್ತಾರೋ ಅವರಿಗೆ ಜೀವನದಲ್ಲಿ ಶಾಂತಿ, ನೆಮ್ಮದಿ ದೊರೆಯಲಿದೆ. –ಭಗವಾನ್ ಬುದ್ದ,
  • ದುಷ್ಟರಿಂದಲೂ ದೂರ ಇರಬೇಕು,  ಕೆಲವೊಂದು ಸಲ ನಾವು ಪ್ರೀತಿಸಿದವರು ನಿರಕಾರಿಸಿದ ಮೇಲೆ ಅವರಿಂದಲೂದೂರ ಇರಬೇಕು
  • ಮೊದಲಿಗಿಂದ ಎರಡನೆಯದು ತುಂಬಾ ಒಳ್ಳೆಯದು
  • ಆಯಾ ಪ್ರಾಣಿಗಳು ಅವುಗಳ ತರಾನೇ ನಡೆದುಕೊಂಡರೆ ಮನುಷ್ಯ ಮಾತ್ರ ಎಲ್ಲಾ ಪ್ರಾಣಿಗಳಾಗೆ ವರ್ತನೆ ಮಾಡ್ತಾನೆ.
  • ಕಾರಣವಿರಲಿ, ಕಾರಣವಿಲ್ಲದೆ ಇರಲಿ, ನಗಿ, ಆಗ ನಿಮ್ಮನ್ನು ನೋಡಿ ಇತರರೂ ನಗುತ್ತಾರೆ. - ಟಿ.ಪಿ.ಕೈಲಾಸಂ
  • ಪ್ರಣತೆಯೊಂದು ತಾ ಉರಿದುರಿದು ತನ್ನನೆ ತಾ ಸುಟ್ಟು ಕೊಂಡು ಬೆಳಕ ಬೀರ್ವ ನಿಸ್ವಾರ್ಥತಮ ಜ್ಯೋತಿ ತತ್ವ ಮನದ ಅಂಧಕಾರವ ನೀಗಿ ಅಲ್ಲಿರುವ ಸ್ನೇಹ ಪ್ಪ್ರೀತಿಗಳ ಕಾಣಿಸಲಿ, ದೀಪದಿಂದ ದೀಪ ಬೆಳಗಲಿ, ಮಾನವತ್ವದ ಕೊಂಡಿ ಬೆಸೆಯಲಿ
  • ನಂಬಿ ಅಥವಾ ಬಿಡಿ ಈ ಭೂಮಿ ಎಲ್ಲರಿಗು ವಾಸಿಸಲು ಸಾಕಾಗುವಷ್ಟು ನೆಲವನ್ನು ಒದಗಿಸಿದೆ. ಆದರೆ ಮನುಷ್ಯ ಮನುಷ್ಯನನ್ನೇ ನಿರಾಶ್ರಿತ ಸ್ಥಿತಿಗೆ ತಳ್ಳುತಿದ್ದಾನೆ - " ಸ್ವಾಮಿ ವಿವೇಕಾನಂದ"
  • ನೀವು ಮಾಡುವ ಕರ್ಮ (ಕೆಲಸ) ಮುಖ್ಯವಾಗಿಲ್ಲದೇ ಇರಬಹುದು, ಆದರೆ ಕರ್ಮ ಮಾಡುವುದು ಅತ್ಯಂತ ಅಗತ್ಯ. –ಮಹಾತ್ಮ ಗಾಂಧಿ
  • ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು. –ಉಪನಿಷತ್ತುಗಳು
  • ಸತ್ಯ ಮತ್ತು ನ್ಯಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಮನುಷ್ಯನ ಸಭ್ಯತೆ ಹಾಗೂ ಸಜ್ಜನಿಕೆಯ ಒಂದು ಅಂಗ.
  • ಸಮುದ್ರದಲ್ಲಿ ಸುರಿದ ಮಳೆ, ಹಸಿವಿಲ್ಲದವನಿಗೆ ನೀಡಿದ ಭೋಜನ, ಧನವಂತನಿಗೆ ಕೊಟ್ಟ ದಾನ, ದರಿದ್ರನಿಗೆ ಬಂದ ಯೌವನ ಇವೆಲ್ಲ ವ್ಯರ್ಥವೇ ಸರಿ
  • ಕೈ ಮೇಲಿನ ಗೆರೆಗಳು ನಿನ್ನ ಭವಿಷ್ಯ ರೂಪಿಸುತ್ತವೆ ಎಂದು ನಂಬದಿರು, ಗೆರೆಗಲೇನು ಬಂತು, ಕೈ ಗಳೇ ಇಲ್ಲದವರಿಗೂ ಉತ್ತಮ ಭವಿಷ್ಯ ಇರುತ್ತದೆ ಎಂಬುದನ್ನು ಮರೆಯದಿರು. ನಿನ್ನ ಬಗ್ಗೆ ನಿನಗೆ ವಿಶ್ವಾಸವಿರಲಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು