ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಆಗಸ್ಟ್ 31, 2016

ನಮ್ಮ ನಾಡು ಕರುನಾಡು




ಪ್ರೀತಿಯ, ಮನಶಾಂತಿಯ, ಸಿರಿಹೊನ್ನಿನ ನಾಡಿದು

ಹಸಿರು ವನಗಳ, ತಂಪು ನದಿಗಳ ಸುಂದರ ಬೀಡಿದು

ಲೋಕವೇ ಒಂದಾಗುವಾ ಸಂಗಮ, ಭೇದವೇ ಇಲ್ಲದ ಹಿರಿತನ

ನಾಳಿನಾ ಹೊಸ ಆಶಾಕಿರಣ

ನಮ್ಮ ನಾಡು, ಕರುನಾಡು.


ಕಡಲಿನ, ಮಲೆ ಮಡಿಲಿನ, ಬಿಸಿ ಬಯಲಿನಾ ನಾಡಿದು

ಬೆವರ ಹನಿಗಳು, ವಿವಿಧ ದನಿಗಳು ಎಳೆಯುವಾ ತೇರಿದು

ಙ್ಞಾನದ ಪರಿತಾನದ ಹಂಬಲ, ಚಿಗುರಿಗೆ ಬೇರಿನ ಬೆಂಬಲ

ಮಮತೆಯ,ಸಮತೆಯ ಅಂಗಳ 

ನಮ್ಮ ನಾಡು, ಕರುನಾಡು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು