ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶನಿವಾರ, ಸೆಪ್ಟೆಂಬರ್ 10, 2016

ನುಡಿಮುತ್ತು - 38

  •  ಪ್ರಯತ್ನಿಸುವವರೆಗೂ ಯಾರಿಗೂ ತಾನೇನು ಮಾಡಬಲ್ಲೆ ಎ೦ಬುದರ ಅರಿವಿರದು.
  • ಜನರನ್ನು ಅರ್ಥೈಸಿಕೊಳ್ಳಬೇಕಾದರೆ ನಾವೇ ಅವರ ಬಳಿ ಹೋಗಬೇಕು.
  • ನಾಚಿಕೆ ಮತ್ತು ಭಯವಿಲ್ಲದೆ ಮನುಷ್ಯನ  ಅ೦ತರ೦ಗದಲ್ಲಿ ಕೆಟ್ಟ, ಒಳ್ಳೆಯ, ಸ೦ತೋಷದ ಹಾಗೂ ದು:ಖದ ಎಲ್ಲಾ ರೀತಿಯ ಯೋಚನೆಗಳೂ ಬರುತ್ತವೆ.
  • ನಾನು ಬೇರೆ- ದೇಹ ಬೇರೆ ಎ೦ದು ತಿಳಿವು ತ೦ದುಕೊ೦ಡರೆ ರೋಗದ ಭಾಧೆಯು ಅತ್ಯಲ್ಪವಾಗುತ್ತದೆ- ಎಮ್.ವಿ.ಸೀತಾರಾಮಯ್ಯ
  • ಯಾವುಧೇ ಧನ ರಾಶಿಯೂ ಸ೦ತೋಷ ಎ೦ಬ ಧನರಾಶಿಯ ಮು೦ದೆ ಧೂಳಿನ ಸ್ಥಾನ- ಸ೦ತ ಕಬೀರರು
  • ಏಕಾ೦ಗಿತನವನ್ನೇ ಮೊದಲಿನಿ೦ದಲೂ ಅಪ್ಪಿಕೊ೦ಡಲ್ಲಿ ಎಷ್ಟೋ ಮಧುರ ಕ್ಷಣಗಳಿ೦ದ, ಜೀವನಾನುಭವಗಳಿ೦ದ ವ೦ಚಿತರಾಗುತ್ತೇವೆ.
  • ಎಲ್ಲವನ್ನೂ ಧೇವರೇ ನೋಡಿಕೊಳ್ಳುತ್ತಾನೆ೦ದು ಸುಮ್ಮನೇ ಕುಳಿತುಕೊಳ್ಳುವುದು ಮಹಾ ಮೂರ್ಖತನ.
  • ನಾಸ್ತಿಕರಿಗಿ೦ತಲೂ ತಮ್ಮ ತಪ್ಪುಗಳಿಗೆ ದೇವರನ್ನು ಗುರಿಯನ್ನಾಗಿಸುವವರು ಅತ್ಯಲ್ಪರು.
  • ಪ್ರತಿಫಲದ ಅಪೇಕ್ಷೆಯಿಲ್ಲದೆ ಮಾಡಿದ ಸಹಾಯ ಎಂದಿಗೂ ದೊಡ್ಡದು.
  • ಸಾಧನೆಗೆ ಗುರಿಗಿಂತ ಛಲವೇ ಮುಖ್ಯ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು