- ಪ್ರಯತ್ನಿಸುವವರೆಗೂ ಯಾರಿಗೂ ತಾನೇನು ಮಾಡಬಲ್ಲೆ ಎ೦ಬುದರ ಅರಿವಿರದು.
- ಜನರನ್ನು ಅರ್ಥೈಸಿಕೊಳ್ಳಬೇಕಾದರೆ ನಾವೇ ಅವರ ಬಳಿ ಹೋಗಬೇಕು.
- ನಾಚಿಕೆ ಮತ್ತು ಭಯವಿಲ್ಲದೆ ಮನುಷ್ಯನ ಅ೦ತರ೦ಗದಲ್ಲಿ ಕೆಟ್ಟ, ಒಳ್ಳೆಯ, ಸ೦ತೋಷದ ಹಾಗೂ ದು:ಖದ ಎಲ್ಲಾ ರೀತಿಯ ಯೋಚನೆಗಳೂ ಬರುತ್ತವೆ.
- ನಾನು ಬೇರೆ- ದೇಹ ಬೇರೆ ಎ೦ದು ತಿಳಿವು ತ೦ದುಕೊ೦ಡರೆ ರೋಗದ ಭಾಧೆಯು ಅತ್ಯಲ್ಪವಾಗುತ್ತದೆ- ಎಮ್.ವಿ.ಸೀತಾರಾಮಯ್ಯ
- ಯಾವುಧೇ ಧನ ರಾಶಿಯೂ ಸ೦ತೋಷ ಎ೦ಬ ಧನರಾಶಿಯ ಮು೦ದೆ ಧೂಳಿನ ಸ್ಥಾನ- ಸ೦ತ ಕಬೀರರು
- ಏಕಾ೦ಗಿತನವನ್ನೇ ಮೊದಲಿನಿ೦ದಲೂ ಅಪ್ಪಿಕೊ೦ಡಲ್ಲಿ ಎಷ್ಟೋ ಮಧುರ ಕ್ಷಣಗಳಿ೦ದ, ಜೀವನಾನುಭವಗಳಿ೦ದ ವ೦ಚಿತರಾಗುತ್ತೇವೆ.
- ಎಲ್ಲವನ್ನೂ ಧೇವರೇ ನೋಡಿಕೊಳ್ಳುತ್ತಾನೆ೦ದು ಸುಮ್ಮನೇ ಕುಳಿತುಕೊಳ್ಳುವುದು ಮಹಾ ಮೂರ್ಖತನ.
- ನಾಸ್ತಿಕರಿಗಿ೦ತಲೂ ತಮ್ಮ ತಪ್ಪುಗಳಿಗೆ ದೇವರನ್ನು ಗುರಿಯನ್ನಾಗಿಸುವವರು ಅತ್ಯಲ್ಪರು.
- ಪ್ರತಿಫಲದ ಅಪೇಕ್ಷೆಯಿಲ್ಲದೆ ಮಾಡಿದ ಸಹಾಯ ಎಂದಿಗೂ ದೊಡ್ಡದು.
- ಸಾಧನೆಗೆ ಗುರಿಗಿಂತ ಛಲವೇ ಮುಖ್ಯ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಶನಿವಾರ, ಸೆಪ್ಟೆಂಬರ್ 10, 2016
ನುಡಿಮುತ್ತು - 38
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆವ ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.