ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಸೋಮವಾರ, ಸೆಪ್ಟೆಂಬರ್ 26, 2016

ಉಗ್ಘಡಿಸುವ ಗಬ್ಬಿದೇವಯ್ಯ


ಎರಡನರಿವಲ್ಲಿ ಭಂಡಾರಿ ಬಸವಣ್ಣ,
ಮೂರನರಿವಲ್ಲಿ ಚೆನ್ನಬಸವಣ್ಣ,
ಒಂದನರಿವಲ್ಲಿ ಪ್ರಭುದೇವರು.
ಇಂತೀ ಉಭಯದ ಸಂಗಂಗಳ ಮರೆದಲ್ಲಿ ನಿಜಗುಣ ನಿಜಸಂಗ.
ಇಂತೀ ಬಂಧಮೋಕ್ಷಕರ್ಮಂಗಳು
ಒಂದೂ ಇಲ್ಲದ ಮತ್ತೆ
ಬಾಗಿಲಿಂಗೆ ತಡಹಿಲ್ಲ.
ಎನ್ನ ಮಣಿಹ ಕೆಟ್ಟಿತ್ತುಕೂಡಲಸಂಗಮದೇವರಲ್ಲಿ ಬಸವಣ್ಣ
ಎನಗಾ ಮಣಿಹ ಬೇಡಾಯೆಂದ ಕಾರಣ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು