ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಸೋಮವಾರ, ಅಕ್ಟೋಬರ್ 10, 2016

ನುಡಿಮುತ್ತು - 39


* ಶಿಕ್ಷಣವೇ ಜೀವನದ ಬೆಳಕು - ಗೊರೂರು

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.

* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ. 

  • ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ

  • ಉತ್ತಮ ಗುಣವೆ೦ಬುದು ನೀರಿನ೦ತೆ, ಎಲ್ಲರಿಗೂ ಒಳ್ಳೆಯದನ್ನೇ ಮಾಡುತ್ತದೆಕೆಳ ಮಟ್ಟದಲ್ಲಿಯೇ ನಿಲ್ಲುತ್ತದೆ.
 
  • ತನ್ನನ್ನು ತಾನೇ ಹೊಗಳಿಕೊಳ್ಳುವವನು ಮಹಾ ಮೂರ್ಖನು
 
  • ಒಳ್ಳೆಯ ನೆಲದಲ್ಲಿ ಬಿತ್ತಿದ ಬೀಜ, ಒಳ್ಳೆಯ ಮಗನಲ್ಲಿ ಇಟ್ಟಿದ್ದು ಹಾಗೂ ಕೊಟ್ಟಿದ್ದು ಎ೦ದೂ ಹಾಳಾಗುವುದಿಲ್ಲ - ಪರಾಶರ ಸ್ಮೃತಿ
 
  • ರಾಜಕೀಯವನ್ನು ಹಾಗೂ ನೀತಿಯನ್ನು ಎರದೂ ಬೇರೆ ಬೇರೆ ಎ೦ದು ಎಣಿಸಿದವರು ಎರಡನ್ನೂ ತಿಳಿದುಕೊಳ್ಳಲಾರರು - ಜಿ.ವಿ. ಮಾರ್ಲೆ
 
  •  ಜೀವನವೆಲ್ಲಾ ಬೇವು-ಬೆಲ್ಲ, ಸವಿದವನೇ ಕವಿ ಮಲ್ಲ - ಕುವೆ೦ಪು

  • ಯುಧ್ಧದ ಚರಿತ್ರೆಯನ್ನು ಓದುವುದರಲ್ಲಿ ಇರುವಷ್ಟು ಆಸಕ್ತಿ ಶಾ೦ತಿಯ ಇತಿಹಾಸವನ್ನು ಓದುವುದರಲ್ಲಿ ಇರುವುದಿಲ್ಲ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು