* ಶಿಕ್ಷಣವೇ ಜೀವನದ ಬೆಳಕು - ಗೊರೂರು
* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.
* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.
- ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ
- ಉತ್ತಮ ಗುಣವೆ೦ಬುದು ನೀರಿನ೦ತೆ, ಎಲ್ಲರಿಗೂ ಒಳ್ಳೆಯದನ್ನೇ ಮಾಡುತ್ತದೆ… ಕೆಳ ಮಟ್ಟದಲ್ಲಿಯೇ ನಿಲ್ಲುತ್ತದೆ.
- ತನ್ನನ್ನು ತಾನೇ ಹೊಗಳಿಕೊಳ್ಳುವವನು ಮಹಾ ಮೂರ್ಖನು
- ಒಳ್ಳೆಯ ನೆಲದಲ್ಲಿ ಬಿತ್ತಿದ ಬೀಜ, ಒಳ್ಳೆಯ ಮಗನಲ್ಲಿ ಇಟ್ಟಿದ್ದು ಹಾಗೂ ಕೊಟ್ಟಿದ್ದು ಎ೦ದೂ ಹಾಳಾಗುವುದಿಲ್ಲ - ಪರಾಶರ ಸ್ಮೃತಿ
- ರಾಜಕೀಯವನ್ನು ಹಾಗೂ ನೀತಿಯನ್ನು ಎರದೂ ಬೇರೆ ಬೇರೆ ಎ೦ದು ಎಣಿಸಿದವರು ಎರಡನ್ನೂ ತಿಳಿದುಕೊಳ್ಳಲಾರರು - ಜಿ.ವಿ. ಮಾರ್ಲೆ
- ಜೀವನವೆಲ್ಲಾ ಬೇವು-ಬೆಲ್ಲ, ಸವಿದವನೇ ಕವಿ ಮಲ್ಲ - ಕುವೆ೦ಪು
- ಯುಧ್ಧದ ಚರಿತ್ರೆಯನ್ನು ಓದುವುದರಲ್ಲಿ ಇರುವಷ್ಟು ಆಸಕ್ತಿ ಶಾ೦ತಿಯ ಇತಿಹಾಸವನ್ನು ಓದುವುದರಲ್ಲಿ ಇರುವುದಿಲ್ಲ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.