fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಡಿಸೆಂಬರ್ 10, 2016

ನುಡಿಮುತ್ತು - 41


* ಮನುಷ್ಯನು ಕಲಿಯಲು ಬಯಸುವುದಾದರೆ ಅವನ ಪ್ರತಿಯೊಂದು ತಪ್ಪು ಅವನಿಗೆ ಶಿಕ್ಷಣ ಕೊಡುತ್ತದೆ -ಚಾರ್ಲ್ಸ್ ಡೆಕ್ಕನ್.

* ಅಭಿರುಚಿಯನ್ನು ಹುಟ್ಟಿಸುವುದು ಶಿಕ್ಷಣದ ಉದ್ದೇಶವೇ ಹೊರತು, ಒಬ್ಬರು ಕಲಿತದ್ದನ್ನು ಮತ್ತೊಬ್ಬರಿಗೆ ಹೇಳುವುದಲ್ಲ ಗಯಟೆ. 
 

* ಶಾಲಾ-ಕಾಲೇಜುಗಳಲ್ಲಿ ಕಲಿತದ್ದು ನಿಜವಾದ ಶಿಕ್ಷಣವಲ್ಲಅದು ಶಿಕ್ಷಣಕ್ಕೆ ಸಾಧನವಷ್ಟೆ - ಎಮರ್ಸನ್. 

 
* ಮನುಷ್ಯರಲ್ಲಿ ಪ್ರೇಮವನ್ನು ಮೂಡಿಸುವ ಸರಳ ಜೀವನನ್ನು ಕಲಿಸುವ ವಿದ್ಯೆಯೇ ಶ್ರೇಷ್ಠವಾದದ್ದು -ಟಾಲ್ಸ್ಟಾಯ್.

*
ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸದ ಗುರಿಯಲ್ಲಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿಜಾನ್ ರಸ್ಕಿನ್. 
 
* ಪ್ರತಿಯೊಬ್ಬ ವ್ಯಕ್ತಿಯು ಎರಡು ರೀತಿಯ ಶಿಕ್ಷಣ ಹೊಂದುತ್ತಾನೆಒಂದು ಇತರರು ಅವನಿಗೆ ನೀಡುವುದುಇನ್ನೊಂದು ಸ್ವಂತ ಅವನು ಕಲಿಯುವುದು - ನುಡಿಮುತ್ತು.

*
ವಿದ್ಯೆಯೊಂದಿಗೆ ಆದರ್ಶ ಗುಣಗಳು ನಿನ್ನಲ್ಲಿ ಬರದಿದರೆ ನೀನು ಓದಿದ್ದು ವ್ಯರ್ಥ - ಪ್ರೇಮಚಂದ. 
 
* ಮನೆಯೇ ಮೊದಲ ಪಾಠಶಾಲೆ - ಗಾದೆ.

*
ವಿದ್ಯಾಭ್ಯಾಸ ಯಾವ ದಿಕ್ಕಿನಲ್ಲಿ ಮನುಷ್ಯನನ್ನು ನಡೆಸುವುದೋ ಅದೇ ಅವನ ಭವಿಷ್ಯವನ್ನು ನಿರ್ಧರಿಸುವುದು - ಪ್ಲೇಟೋ.

* ಶಿಕ್ಷಣವು ಅನುಭವಗಳ ಪೂರ್ವ ವ್ಯವಸ್ಥೆ ವಿಧಾನ - ಜಾನ್ ಡ್ಯೂಯಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು