ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಜನವರಿ 24, 2017

ಹೊಗಳು



ಘನ ಕಾರ್ಯದ ಬಗೆಗಿನ ಶ್ಲಾಘನೆ
ಉತ್ತಮ ದಾರಿಯಲ್ಲಿರುವವರನ್ನು ದಾರಿ ತಪ್ಪಿಸಲು ಬಳಸುವ ತಂತ್ರ
ಸವೆಯದ ನಾಣ್ಯ; ಹರಿಯದ ನೋಟು
ಬೇಗ ವಾಪಸ್ ಕೊಟ್ಟುಬಿಡಬೇಕೆಂಬ ಉದ್ದೇಶದಿಂದ ಕೆಲವರು ಇದನ್ನು ನಮಗೆ ಕೊಟ್ಟಿರುತ್ತಾರೆ
ಇದನ್ನು ಅಡವು ಇಡಲಾಗದು
ಮಿತವಾಗಿದ್ದರೆ ನಮ್ಮೆಲ್ಲ ಶ್ರಮವನ್ನು ಮರೆಸುವಂಥದ್ದು. ಹೆಚ್ಚಾದರೆ ಕೆಲಸವನ್ನೇ ಮರೆಸುವಂಥದ್ದು
ಎಲ್ಲ ಗಳಿಕೆಗಳಿಗಿಂತಲೂ ಹೆಚ್ಚು ಖುಷಿಕೊಡುವ ಗಳಿಕೆ ಹೊ-ಗಳಿಕೆ
ಪ್ರಶಸ್ತ ಕಾರ್ಯದ ಬಗೆಗಿನ ಪ್ರಶಸ್ತಿ
ನಾನು ಹೊಗಳಿಕೆಯನ್ನು ಇಷ್ಟಪಡುವುದಿಲ್ಲ ಎಂಬ ಮಾತಿನ ಹಿಂದಿರೋದು ಕೂಡ ಇದರದ್ದೇ ಬಯಕೆ
ಮುದುಕಿಯನ್ನು ತರುಣಿಯಾಗಿಸುವಂಥ ಮದಿರೆ
ಕಾರ್ಯವಾಸಿ ಹೊಗಳು ಭಟ..
ತೆಗಳಿಕೆಗೆ ಬಗ್ಗದವನೂ ಹೊಗಳಿಕೆಗೆ ಹಿಗ್ಗುತ್ತಾನೆ
ಬೀಗರನ್ನು ಬೀಗಿಸುವ ಬೀಗದ ಕೈ
ಹೆಣ್ಣು ಕೊಡುವವರೆಗೆ...ಮಾವನನ್ನು, ಕೊಟ್ಟ ನಂತರ ಅಳಿಯನನ್ನು..
ಮೂರ್ಖ ಬಯಸುವ ಅಗುಳು
-ವಿಶ್ವನಾಥ ಸುಂಕಸಾಳ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು