ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಅಕ್ಟೋಬರ್ 22, 2017

ತೂಗು ಬಾ ತೊಟ್ಟಿಲನು ತಾಯೇ

ತೂಗು ಬಾ ತೊಟ್ಟಿಲನು ತಾಯೇ
ಮತ್ತೊಮ್ಮೆ ತೂಗು ತೊಟ್ಟಿಲನು ನೀನೇ || ಪ ||
ನಿನ್ನ ಒಲವದು ತಪ್ಪಿ ನಿಂತ ತೊಟ್ಟಿಲ ಮುಟ್ಟಿ
ಮತ್ತೆ ಮೆಲ್ಲನೇ ತಟ್ಟಿ ತೂಗು ಬಾ ತೊಟ್ಟಿಲನು ತಾಯೇ
ತೂಗಮ್ಮ ತುಳುಕುವೊಲು ಜೀವರಸ ತಾನೇತಾನೇ || 1 ||
ನೀನು ಮೆಲ್ಲನೆ ಸೋಕು ನೋಡು ತೊಟ್ಟಿಲ ಜೀಕು
ಬೇಕೇ ಬೇರೆಯಾ ಹಿಗ್ಗು ನಾದಲಯ ಜೀವನದ ಲೀಲೆ
ನಿನ್ನಿಂದ ಮಧುರವಾಗದೇ ಹೃದಯ ತಾನೇ || 2 ||
ಜೀವಸ್ಪರ್ಶವ ಸಲಿಸಿ ಜಗದೊಡಲ ಝುಮ್ಮೆನಿಸಿ
ಬಿಗಿದ ಬಂಧವ ಬಿಡಿಸಿ ತೂಗು ಬಾ ತೊಟ್ಟಿಲನು ತಾಯೇ
ಅನುಭವದ ಸುಳಿಗಾಳಿ ತೀಡುವೊಲು ತಾನೇತಾನೇ || 3 ||

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು