ಬೇಟೆಗಾರ ಬಂದ
ಬಿಲ್ಲು ಬಾಣ
ತಂದ
ಕಾಡು ಹಂದಿ
ಕೊಂದ
ಬೆಂದ ಹಂದಿ
ತಿಂದ
ಹೊಟ್ಟೆ ನೋವು
ಅಂದ
ಮರದ ಕೆಳಗೆ
ಬಿದ್ದ
ಹುಲಿರಾಯ ಬಂದ
ಹೊಟ್ಟೆ ತುಂಬ
ತಿಂದ
ಹುಲಿರಾಯ ಬಂದ
ಹೊಟ್ಟೆ ತುಂಬ
ತಿಂದ
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.