ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಜನವರಿ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 3

ವನವಾಸಕ್ಕೆ ಹೋದಾಗ ರಾಮನಿಗೆ 27 ವರ್ಷ
     ರಾಮಾಯಣವನ್ನು ಸೂಕ್ಷ್ಮವಾಗಿ ಓದಿದರೆ ಮಾತ್ರ ಇದು ತಿಳಿಯುತ್ತದೆ. ರಾಮ ವನವಾಸಕ್ಕೆ ಹೊರಟಾಗ ಅವನಿಗೆ 27 ವರ್ಷದ ಪ್ರಾಯ. ಇನ್ನೊಂದು ಕುತೂಹಲಕರ ಸಂಗತಿಯೆಂದರೆ, ಕಾಡಿಗೆ ಹೋದಮೇಲೆ ರಾಮ ಅಲ್ಲಿ ಸುಖವಾಗಿರಲೆಂದು ಅಪ್ಪ ದಶರಥ ಅವನಿಗೆ ತುಂಬಾ ಸಂಪತ್ತು ಕೊಟ್ಟು ಕಳಿಸಬೇಕೆಂದು ಬಯಸಿದ್ದ. ಆದರೆ ಅವನು ಖಾಲಿ ಕೈಲಿ ಹೋಗಬೇಕೆಂದು ಕೈಕೇಯಿ ತಾಕೀತು ಮಾಡಿದಳು. ಅದಕ್ಕೂ ಮುನ್ನವೇ, ಅರಮನೆಯಿಂದ ಏನನ್ನೂ ತೆಗೆದುಕೊಂಡು ಹೋಗಬಾರದೆಂದು ರಾಮ ನಿರ್ಧರಿಸಿದ್ದ. ಕೈಕೇಯಿ ಹೇಳುವುದಕ್ಕೂ ಮೊದಲೇ ಸೀತೆಗೆ ನಾರುವಸ್ತ್ರ ಉಟ್ಟುಕೊಳ್ಳಲೂ ಅವನು ಸೂಚಿಸಿದ್ದ.                               ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು