ರಾಮ ಶಿವಧನುಸ್ಸನ್ನು ಮುರಿಯಲಿಲ್ಲ
ಜನಕ ಮಹಾರಾಜ ಏರ್ಪಡಿಸಿದ್ದ ಸ್ವಯಂವರದಲ್ಲಿ ಶಿವಧನುಸ್ಸನ್ನು
ಮುರಿದು ರಾಮ ಸೀತೆಯನ್ನು ಮದುವೆಯಾದ ಎಂಬ ಜನಪ್ರಿಯ ಕತೆ ಚಾಲ್ತಿಯಲ್ಲಿದೆ. ಆದರೆ, ಮೂಲ ವಾಲ್ಮೀಕಿ ರಾಮಾಯಣದಲ್ಲಿ ಈ ಸನ್ನಿವೇಶವೇ ಇಲ್ಲ. ಶಿವನ ಧನುಸ್ಸನ್ನು ಹೆದೆಗೇರಿಸಿ
ರಾಮ ಮುರಿದ ಎಂಬ ಘಟನೆ ಬರುವುದು ತುಳಸೀದಾಸರ ರಾಮಾಯಣದಲ್ಲಿ. ಇದೊಂದು ರೋಚಕ ಕತೆಆಗಿರುವುದರಿಂದ
ಎಲ್ಲರ ಮನಸ್ಸಿನಲ್ಲೂ ಉಳಿದಿರಬೇಕು. ಕೃಪೆ : ಕೆ.ಟಿ.ಆರ್
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.