ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶುಕ್ರವಾರ, ಮಾರ್ಚ್ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 5

ರಾಮಾಯಣದ ಪ್ರಕಾರ ದೇವರು ಕೇವಲ 33

        ಹಿಂದೂಗಳ ನಂಬಿಕೆಯಂತೆ ಮುಕ್ಕೋಟಿ (ಮೂರು ಕೋಟಿ) ದೇವರು, ಮೂವತ್ತಮೂರು ಕೋಟಿ ದೇವರು ಎಂದೆಲ್ಲ ಹೇಳಲಾಗುತ್ತದೆ. ಸರಿಯಾಗಿ ಕುಳಿತು ಲೆಕ್ಕ ಹಾಕಿದರೆ ಲಕ್ಷಾಂತರ ದೇವರಂತೂ ಸಿಕ್ಕೇ ಸಿಗುತ್ತಾರೆ. ಆದರೆ ರಾಮಾಯಣದ ಪ್ರಕಾರ ದೇವರು ಹಾಗೂ ದೇವತೆಗಳಿರುವುದು 33 ಮಾತ್ರ. ರಾಮಾಯಣದ ಅರಣ್ಯಕಾಂಡದಲ್ಲಿ ಇದರ ಉಲ್ಲೇಖವಿದೆ.             ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು