ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಸೋಮವಾರ, ಏಪ್ರಿಲ್ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 6

ದಶರಥ ಮುದುಕನಾದ ಮೇಲೆ ರಾಮ ಹುಟ್ಟಿದ

            ಮದುವೆಯಾಗಿ ಬಹಳ ವರ್ಷಗಳವರೆಗೂ ದಶರಥ ರಾಜನಿಗೆ ಮಕ್ಕಳಿರಲಿಲ್ಲ. ಮೂವರು ಹೆಂಡಿರಿದ್ದರೂ ಅವನಿಗೆ ಸಂತಾನ ಭಾಗ್ಯ ಲಭಿಸಿರಲಿಲ್ಲ. ಕೊನೆಗೆ 60 ವರ್ಷವಾದಾಗ ಚಿಂತೆ ಜೋರಾಯಿತು. 'ನನ್ನ ನಂತರ ಅಯೋಧ್ಯೆಯ ಕತೆಯೇನು?' ಆಗ ಪುತ್ರಕಾಮೇಷ್ಠಿ ಯಾಗ ಮಾಡಿದ. ರಾಮ ಹುಟ್ಟಿದ. ನಂತರ ಲಕ್ಷ್ಮಣ, ಭರತ, ಶತ್ರುಘ್ನರು ಹುಟ್ಟಿದರು.         ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು