ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಮೇ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 7

ಲಂಕೆ ನಿಜವಾಗಿ ರಾವಣನದ್ದಲ್ಲ

       ಲಂಕೆಗೆ ರಾವಣನ ಲಂಕೆ ಎಂದೇ ಕರೆಯಲಾಗುತ್ತದೆ. ಆದರೆ ಅದು ಮೂಲತಃ ಕುಬೇರನದು. ಲಂಕೆ ಸಂಪೂರ್ಣ ಚಿನ್ನದಿಂದ ನಿರ್ಮಿತವಾಗಿತ್ತು. ಜಗತ್ತಿನ ನಂ.1 ಶ್ರೀಮಂತ ಕುಬೇರ ಅದನ್ನು ನಿರ್ಮಿಸಿ ಆಳುತ್ತಿದ್ದ. ಅವನ ತಮ್ಮ ರಾವಣ. ಅವನಿಗೆ ತಾನೇ ಲಂಕೆಯ ಅಧಿಪತಿಯಾಗಬೇಕು ಎಂಬ ಆಸೆ ಹುಟ್ಟಿತು. ಕುಬೇರ ಅಷ್ಟೇನೂ ಪರಾಕ್ರಮಿಯಲ್ಲ. ಆದರೆ ರಾವಣ ಭಯಂಕರ ಶಕ್ತಿವಂತ. ಅಣ್ಣನನ್ನೇ ಸೋಲಿಸಿ ಲಂಕೆಯನ್ನು ಗೆದ್ದು ತಾನು ಆಳತೊಡಗಿದ.          ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು