ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶನಿವಾರ, ಜೂನ್ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 8

ಶಿವ ರಾವಣನಿಗೆ ವರ ಕೊಟ್ಟ, ಶಿವನ ಶಿಷ್ಯ ಶಾಪ ಕೊಟ್ಟ


     ವಾಸ್ತವವಾಗಿ ಶಿವನಿಗೂ ರಾವಣನನ್ನು ಕಂಡರಾಗುತ್ತಿರಲಿಲ್ಲ. ಆದರೆ ತಪಸ್ಸು ಮಾಡಿ ತಮ್ಮನ್ನು ಮೆಚ್ಚಿಸುವವರನ್ನು ಕಡೆಗಣಿಸುವ ಶಕ್ತಿ ದೇವರಿಗೂ ಇರಲಿಲ್ಲ. ಹಾಗಾಗಿ ರಾವಣನಿಗೆ ಅನಿವಾರ್ಯವಾಗಿ ವರ ಕೊಟ್ಟ. ಆದರೆ ಶಿವನ ಹೆಂಡತಿ ಪಾರ್ವತಿ ಮತ್ತು ಶಿವನ ವಾಹನ ನಂದಿ ಮಾತ್ರ ರಾವಣನಿಗೆ ಶಾಪ ಕೊಟ್ಟಿದ್ದರು. ಒಮ್ಮೆ ಶಿವನನ್ನು ನೋಡಲು ರಾವಣ ಕೈಲಾಸ ಪರ್ವತಕ್ಕೆ ಹೋಗಿದ್ದ. ಆಗ ಅಲ್ಲಿದ್ದ ನಂದಿಯನ್ನು ನೋಡಿ ಆಡಿಕೊಂಡು ನಕ್ಕನಂತೆ. ಅದರಿಂದ ಸಿಟ್ಟುಗೊಂಡ ನಂದಿ, ಒಂದು ಕೋತಿಯಿಂದ ನಿನ್ನ ಅವಸಾನವಾಗಲಿ ಎಂದು ಶಾಪ ಕೊಟ್ಟನಂತೆ. ನಂತರ ಹನುಮಂತನಿಂದಲೇ ರಾವಣನ ಅವಸಾನ ಆರಂಭವಾಯಿತು.             ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು