ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಸೋಮವಾರ, ಜುಲೈ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 9

ಅಪ್ಪನ ಮೇಲೇ ಯುದ್ಧ ಮಾಡು ಎಂದಿದ್ದ ಲಕ್ಷ್ಮಣ

       ರಾಮನಿಗೆ ಪಟ್ಟಾಭಿಷೇಕ ಮಾಡುವುದಿಲ್ಲವೆಂದೂ, ಅವನು ವನವಾಸಕ್ಕೆ ಹೋಗಬೇಕೆಂದೂ ದಶರಥ ಮಹಾರಾಜ ಹೇಳಿದಾಗ ಲಕ್ಷ್ಮಣ ಬಹಳ ಸಿಟ್ಟುಗೊಂಡಿದ್ದ. ಅಪ್ಪನ ಮೇಲೆ ಯುದ್ಧ ಮಾಡಿ, ಅವನನ್ನು ಸೋಲಿಸಿ ಸಿಂಹಾಸನ ಗೆಲ್ಲು ಎಂದು ಅಣ್ಣನಿಗೆ ಅವನು ಬಹಳ ಒತ್ತಾಯ ಮಾಡಿದ. ಆಲಕ್ಷ್ಮಣನಿಗೆ ಸಮಾಧಾನ ಮಾಡಿದ.             ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು