fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಆಗಸ್ಟ್ 09, 2018

ರಾಮಯಾಣದ ಸ್ವಾರಸ್ಯ ಸಂಗತಿಗಳು 10

ಸೀತೆಗಾಗಿ ಇಂದ್ರ ಪಾಯಸ ತಂದಿದ್ದ
        ಸೀತೆ ರಾವಣನ ಅಶೋಕ ವನದಲ್ಲಿದ್ದಾಗ ಅಲ್ಲಿಗೆ ಹೊರಗಿನಿಂದ ಹೋದವನು ಹನುಮಂತ ಮಾತ್ರ ಎಂದು ನಾವೆಲ್ಲ ಅಂದುಕೊಂಡಿದ್ದೇವೆ. ಆದರೆ, ಅದಕ್ಕೂ ಮೊದಲೇ ಇಂದ್ರ ಅಲ್ಲಿಗೆ ಹೋಗಿದ್ದ. ಸೀತೆಯ ಅಪಹರಣ ಮಾಡಿ ರಾವಣ ಅವಳನ್ನು ಅಶೋಕ ವನಕ್ಕೆ ತೆಗೆದುಕೊಂಡು ಹೋದ ಸುದ್ದಿ ಬ್ರಹ್ಮನಿಗೆ ಗೊತ್ತಾಯಿತು. ಅವನು ಬಹಳ ಬೇಸರಗೊಂಡ. ಸೀತೆಗೆ ಸಂತೋಷವಾಗಲಿ ಎಂದು ಇಂದ್ರನ ಬಳಿ ಪಾಯಸ ಕೊಟ್ಟು ಕಳಿಸಿದ. ಇಂದ್ರ ಅದನ್ನು ತೆಗೆದುಕೊಂಡು ಬಂದು, ತನ್ನ ಮಂತ್ರಶಕ್ತಿಯಿಂದ ಎಲ್ಲಾ ರಾಕ್ಷಸರಿಗೂ ನಿದ್ದೆ ಬರಿಸಿ, ನಂತರ ಸೀತೆಗೆ ಪಾಯಸ ಕೊಟ್ಟಿದ್ದ.      ಕೃಪೆ : ಕೆ.ಟಿ.ಆರ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು