ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಆಗಸ್ಟ್ 13, 2025

ಹೊಸ ವಗ್ಗರಣೆ ಗಾದೆ ಮಾತುಗಳು (ಹಾಸ್ಯಕ್ಕಾಗಿ ಮಾತ್ರ)

೧. ಏನಾದ್ರೂ ಮಾಡು; ಮೊದ್ಲು ಸ್ನಾನ ಮಾಡು
೨. 
ಜ್ಞಾನ ದೇಗುಲವಿದು, ಮೊಬೈಲ್ ಸ್ವಿಚ್ ಆಫ್ ಮಾಡಿ ಒಳಗೆ ಬನ್ನಿ.
೩. 
ಕಾಲು ಇದ್ದಷ್ಟು ಹಾಸಿಗೆ ಹಾಸಿಕೋ
೪. 
ಮನಸ್ಸೊಳಗೆ ಅನಾಚಾರ, ಮುಖದಲ್ಲಿ ಬೃಂದಾವನ..
೫. ಆಕಳು ಕಪ್ಪಾದರೆ ಸಗಣಿನೂ ಕಪ್ಪೇ..
೬. 
ಉಪ್ಪು ತಿಂದ ಮೇಲೆ ಬೀಪಿ ಬರಲೇಬೇಕು.
೭. 
ಕೈ ಕೆಸರಾದರೆ ನಾನೇನು ಮಾಡಲಿ ?
೮. 
ಗೆಳೆಯರ ಜಗಳ ಗುಂಡು(ಸಾರಾಯಿ) ಹಾಕುವ ತನಕ..
೯. ಇಬ್ಬರ ಜಗಳ, ಮೂರನೆಯವನಿಗೆ ಪೆಟ್ಟು.
೧೦. ಹಣ್ತಿಂದವ ತಪ್ಪಿಸಿಕೊಂಡ; ಮೂತಿ ಒರೆಸ್ಕಂಡವ ಸಿಕ್ಕಾಕ್ಕೊಂಡ
೧೧. 
ಕಬ್ಬು ಡೊಂಕಾದರೆ ತಿನ್ನೋದು ಬಿಡ್ತೇವ್ಯೇ ?
೧೨. 
ವೈದ್ಯ ಬಯಸಿದ್ದೂ ಡಯಾಬಿಟೀಸು, ರೋಗಿಗಾಗಿದ್ದೂ ಡಯಾಬಿಟೀಸು..

ಸೂಚನೆ ==> ಇವುಗಳನ್ನು ಓದಿ ನಕ್ಕರೆ ನೀವೆ ಜವಾಬ್ದಾರರು...👦😆

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು