೨. ಜ್ಞಾನ ದೇಗುಲವಿದು, ಮೊಬೈಲ್ ಸ್ವಿಚ್ ಆಫ್ ಮಾಡಿ ಒಳಗೆ ಬನ್ನಿ.
೩. ಕಾಲು ಇದ್ದಷ್ಟು ಹಾಸಿಗೆ ಹಾಸಿಕೋ
೪. ಮನಸ್ಸೊಳಗೆ ಅನಾಚಾರ, ಮುಖದಲ್ಲಿ ಬೃಂದಾವನ..
೫. ಆಕಳು ಕಪ್ಪಾದರೆ ಸಗಣಿನೂ ಕಪ್ಪೇ..
೬. ಉಪ್ಪು ತಿಂದ ಮೇಲೆ ಬೀಪಿ ಬರಲೇಬೇಕು.
೭. ಕೈ ಕೆಸರಾದರೆ ನಾನೇನು ಮಾಡಲಿ ?
೮. ಗೆಳೆಯರ ಜಗಳ ಗುಂಡು(ಸಾರಾಯಿ) ಹಾಕುವ ತನಕ..
೯. ಇಬ್ಬರ ಜಗಳ, ಮೂರನೆಯವನಿಗೆ ಪೆಟ್ಟು.
೧೦. ಹಣ್ತಿಂದವ ತಪ್ಪಿಸಿಕೊಂಡ; ಮೂತಿ ಒರೆಸ್ಕಂಡವ ಸಿಕ್ಕಾಕ್ಕೊಂಡ
೧೧. ಕಬ್ಬು ಡೊಂಕಾದರೆ ತಿನ್ನೋದು ಬಿಡ್ತೇವ್ಯೇ ?
೧೨. ವೈದ್ಯ ಬಯಸಿದ್ದೂ ಡಯಾಬಿಟೀಸು, ರೋಗಿಗಾಗಿದ್ದೂ ಡಯಾಬಿಟೀಸು..
ಸೂಚನೆ ==> ಇವುಗಳನ್ನು ಓದಿ ನಕ್ಕರೆ ನೀವೆ ಜವಾಬ್ದಾರರು...👦😆
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.