fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ನವೆಂಬರ್ 22, 2018

ಅಮ್ಮ ಕರುಣೆಯ ಸಾಗರ

ಅವಳೊಂದು ಕರುಣೆಯ ಸಾಗರ
ಮಮತೆಯ ಆಗರ
ಸಿಹಿಯಂತ ಮಾತು ಬಲು ಮಧುರ
ಹೋಗೆನು ನಿನ್ನಿಂದ ನಾ ದೂರ
ನೀ ಅಗಲಿದಾಕ್ಷಣವೆ ಈ ಧರಣಿಗೆ ನಾ ಭಾರ
 
ಧರಣಿ ನಾ ಬಂದ ಗಳಿಗೆ
ಅಮ್ಮ ಎಂದಿತು ಈ ನನ್ನ ನಾಲಿಗೆ
ಅಂದೆ ಬೆಳೆಯಿತು ನಮ್ಮ ಸಲಿಗೆ
ನೀ ಇರಲು ನನ್ನೊಂದಿಗೆ ಸಿಹಿಯೂಟದ ಹೋಳಿಗೆ
ನಿನ್ನ ವಾತ್ಸಲ್ಯದಿಂದ ತುಂಬಿದೆ ನನ್ನ ಹೃದಯದ ಮಳಿಗೆ
 
ಹಸಿವೆಂಬ ಈ ನನ್ನ ಆರ್ತನಾದ
ತಟ್ಟಿತು ನಿನ್ನ ಮನಸ್ಸಿನ ಕದ
ಹಾಲು ಮಾಡಿ ಉಣಿಸಿದೆ ನಿನ್ನ ನೆತ್ತರು
ಮರೆಯನಮ್ಮ ಅದನ್ನು ನಾ ಸತ್ತರು
ಬಾಳೆಂಬ ಶಾಲೆಗೆ ನೀನೆ ಮೊದಲ ಗುರು
 
ಈ ನಿನ್ನ ಋಣವ ನಾ ಹೆಂಗ ತಿರಿಸಲಮ್ಮ
ನಿನಗಾಗೆ ಮುಡಿಪು ಈ ನನ್ನ ಜನ್ಮ
ಹಂಚಮ್ಮ ನಿನ್ನ ಒಲಿಮೆಯ ಪ್ರೀತಿ,
ನನ್ನಂತೆ ಇತರರಿಗೆ.
 
                                         
                                                                       ಇಂದ - ಎಂ.ಎಸ್.ಪರಶುರಾಮ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು