ಅವಳೊಂದು ಕರುಣೆಯ ಸಾಗರಮಮತೆಯ ಆಗರಸಿಹಿಯಂತ ಮಾತು ಬಲು ಮಧುರಹೋಗೆನು ನಿನ್ನಿಂದ ನಾ ದೂರನೀ ಅಗಲಿದಾಕ್ಷಣವೆ ಈ ಧರಣಿಗೆ ನಾ ಭಾರಧರಣಿ ನಾ ಬಂದ ಗಳಿಗೆಅಮ್ಮ ಎಂದಿತು ಈ ನನ್ನ ನಾಲಿಗೆಅಂದೆ ಬೆಳೆಯಿತು ನಮ್ಮ ಸಲಿಗೆನೀ ಇರಲು ನನ್ನೊಂದಿಗೆ ಸಿಹಿಯೂಟದ ಹೋಳಿಗೆನಿನ್ನ ವಾತ್ಸಲ್ಯದಿಂದ ತುಂಬಿದೆ ನನ್ನ ಹೃದಯದ ಮಳಿಗೆಹಸಿವೆಂಬ ಈ ನನ್ನ ಆರ್ತನಾದತಟ್ಟಿತು ನಿನ್ನ ಮನಸ್ಸಿನ ಕದಹಾಲು ಮಾಡಿ ಉಣಿಸಿದೆ ನಿನ್ನ ನೆತ್ತರುಮರೆಯನಮ್ಮ ಅದನ್ನು ನಾ ಸತ್ತರುಬಾಳೆಂಬ ಶಾಲೆಗೆ ನೀನೆ ಮೊದಲ ಗುರುಈ ನಿನ್ನ ಋಣವ ನಾ ಹೆಂಗ ತಿರಿಸಲಮ್ಮನಿನಗಾಗೆ ಮುಡಿಪು ಈ ನನ್ನ ಜನ್ಮಹಂಚಮ್ಮ ನಿನ್ನ ಒಲಿಮೆಯ ಪ್ರೀತಿ,ನನ್ನಂತೆ ಇತರರಿಗೆ.ಇಂದ - ಎಂ.ಎಸ್.ಪರಶುರಾಮ
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ
ಗುರುವಾರ, ನವೆಂಬರ್ 22, 2018
ಅಮ್ಮ ಕರುಣೆಯ ಸಾಗರ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.